ಶನಿವಾರ, ಸೆಪ್ಟೆಂಬರ್ 30, 2023
ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ-ಸಲಾರ್ ಚಿತ್ರದ ನಂತರ ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್..!-Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!-ತಮಿಳು ನಟ ಸಿದ್ದಾರ್ಥ್ ಚಿಕ್ಕು ಚಿತ್ರದ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ ; ಕ್ಷಮೆ ಕೋರಿದ ಪ್ರಕಾಶ್ ರಾಜ್-KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ-ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡಿದ್ದ ಮೈಕಲ್ ಗ್ಯಾಂಬೋನ್ ನಿಧನ..!-ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!-21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!-ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ-ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ 26: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ. 26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್

ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ,
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ