ಮಂಗಳವಾರ, ಜನವರಿ 21, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ಗುಂಡು ಹಾರಿಸಿ ಕತ್ತು ಸೀಳಿ ಕೋಣದ ಹತ್ಯೆ ಕೇಸ್ - ಏಳು ಮಂದಿಯ ಬಂಧನ

Twitter
Facebook
LinkedIn
WhatsApp
ಮಂಗಳೂರು: ಗುಂಡು ಹಾರಿಸಿ ಕತ್ತು ಸೀಳಿ ಕೋಣದ ಹತ್ಯೆ ಕೇಸ್ – ಏಳು ಮಂದಿಯ ಬಂಧನ

ಮಂಗಳೂರು: ಉಳ್ಳಾಲ ಠಾಣಾ ವ್ಯಾಪಿಯ ಕೊಲ್ಯದ ಬಲ್ಯ ಬಳಿ ನಡೆದ ತೋಟಕ್ಕೆ ಬಂದ ಎಮ್ಮೆಯ ಕತ್ತುಕೊಯ್ದು ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.

ಕೋಟೆಕಾರ್ ನಿಂದ ಜಯರಾಮ್ ರೈ (58), ಮಲ್ಲೂರಿನಿಂದ ಉಮರ್ (37), ಕೋಟೆಕಾರ್ ನಿಂದ ಉಮರ್ ಫಾರೂಕ್ (42), ದೇರಳಕಟ್ಟೆಯ ಮೊಹಮ್ಮದ್ ಸುಹೇಲ್ (26), ಸೋಮೇಶ್ವರದ ಮೊಹಮ್ಮದ್ ಕಲಂಧರ್ (43), ಮಲ್ಲೂರಿನಮೊಹಮ್ಮದ್ ಸಿನಾನ್ (22) ಮತ್ತು ಸೋಮೇಶ್ವರದ ಇಲ್ಯಾಸ್ (38) ) ಎಂಬವರನ್ನು ಬಂಧಿಸಲಾಗಿದೆ.
ಬಂಧಿತರಿಂದ ಒಂದು ನಾಲ್ಕು ಚಕ್ರ ವಾಹನ, ಒಂದು ಸ್ಕೂಟರ್, ಎಸ್ ಬಿಬಿ ಎಲ್ ಗನ್, ಮಾರಕಾಸ್ತ್ರಗಳು, ಜೀವಂತ ಗುಂಡುಗಳು, ಹಗ್ಗ, ಮರದ ದಿಮ್ಮಿಯನ್ನು ವಶಪಡಿಸಿಕೊಳ್ಳಲಾಗಿದೆ.
ಬಂದಿತ ಪ್ರಮುಖ ಆರೋಪಿ ಜಯರಾಮ್ ರೈ ಅವರ ತೋಟವನ್ನುಎಮ್ಮೆ ನಾಶ ಮಾಡುತ್ತಿದ್ದ ಕಾರಣ ಎರಡು – ಮೂರು ಬಾರಿ ಎಮ್ಮೆಯನ್ನು ಹಿಡಿಯಲು ವಿಫಲವಾಗಿದ್ದ. ಹೀಗಾಗಿ ಕೊಡಗಿನ ವ್ಯಕ್ತಿಯನ್ನು ಸಂಪರ್ಕಿಸಿ ಎಸ್ಬಿಬಿಎಲ್ ಗನ್ ಖರೀದಿಸಿ ಇತರರ ಸಹಾಯದಿಂದ ಅದರ ಮೇಲೆ ಎರಡು ಗುಂಡು ಹಾರಿಸಿದ್ದಾರೆ. ಬಳಿಕ ಮಾಂಸ ಮಾಡಿ ಮಾರುವ ಉದ್ದೇಶದಿಂದ ಕುತ್ತಿಗೆಯನ್ನು ಕತ್ತರಿಸಿದ್ದಾರೆ. ಆದರೆ ಗುಂಡಿನ ಮೊರೆತ ಕೇಳಿ
ಸ್ಥಳೀಯರು ಧಾವಿಸಿ ಬಂದ ಕಾರಣ ಆರೋಪಿಗಳು ಪರಾರಿಯಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು