ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮದುವೆಯಾಗಿ ಒಂದು ತಿಂಗಳಾಗುವ ಮೊದಲೇ ನಾಲ್ಕು ತಿಂಗಳ ಗರ್ಭಿಣಿಯಾದ ನವವಧು

Twitter
Facebook
LinkedIn
WhatsApp
ಮದುವೆಯಾಗಿ ಒಂದು ತಿಂಗಳಾಗುವ ಮೊದಲೇ ನಾಲ್ಕು ತಿಂಗಳ ಗರ್ಭಿಣಿಯಾದ ನವವಧು

ಉತ್ತರಪ್ರದೇಶದಲ್ಲೊಂದು ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆಯಾಗಿ ಒಂದೂವರೆ ತಿಂಗಳಾಗುವ ಮೊದಲು ವಧು ನಾಲ್ಕು ತಿಂಗಳ ಗರ್ಭವತಿಯಾಗಿದ್ದಾಳೆ. ಉತ್ತರ ಪ್ರದೇಶದ  ಮಹಾರಾಜ್‌ಗಂಜ್ ಜಿಲ್ಲೆಯ ಕೊಲ್ಹುಯಿ ಪೊಲೀಸ್ ಠಾಣೆ  ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ.  ನವವಿವಾಹಿತೆ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟ ನಂತರ ವೈದ್ಯರ ಬಳಿ ಕರೆದೊಯ್ದು ತಪಾಸಣೆ ಮಾಡಿಸಿದಾದ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರಾಮದ ಸಂಬಂಧಿಯೊಬ್ಬರ ಮೂಲಕ ಯುವಕ ಪಕ್ಕದ ಜಿಲ್ಲೆಯ ಯುವತಿಯನ್ನು ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ. ಪತ್ನಿಯ ವಂಚನೆ ಅವನನ್ನು ತೀವ್ರವಾಗಿ ನೋಯಿಸಿದೆ. ಮದುವೆಯಾಗಿ ಒಂದೂವರೆ ತಿಂಗಳಿಗೆ ಪತ್ನಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು  ನೋಡಿ ಆತ ಆಘಾತಕ್ಕೊಳಗಾಗಿದ್ದಾನೆ. ಮದುವೆಯಾದ ಕೆಲವೇ ದಿನಗಳಲ್ಲಿ ನವವಧುವಿಗೆ ಹೊಟ್ಟೆನೋವು ಕಾಣಿಸಿಕೊಂಡಾಗ ಅತ್ತೆ ಮನೆಯವರು ಆಕೆಗೆ ಔಷಧಿ ನೀಡಿದ್ದರು. ಆದರೆ ಔಷಧಿ ನೀಡಿದರೂ ಸೊಸೆಯ ಹೊಟ್ಟೆನೋವು ಕಡಿಮೆ ಆಗಿರಲಿಲ್ಲ. ಇದಾದ ನಂತರ ಅತ್ತೆ ಮನೆಯವರು ಗಾಬರಿಗೊಂಡು ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾದ ಕೊಲ್ಹುವಿಗೆ ಕರೆತಂದಿದ್ದಾರೆ. ಅಲ್ಲಿ ವೈದ್ಯರು ಹುಡುಗಿ ಗರ್ಭಿಣಿಯಾಗಿರು ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಂತರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಲಾಗಿದ್ದು, ವಧು ನಾಲ್ಕು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ವಂಚಿಸಿದ ಅಪರಾಧಕ್ಕಾಗಿ ಮೂವರ ವಿರುದ್ಧ ಗಂಭೀರ ಕ್ರಮ ಕೈಗೊಂಡು ಯುವತಿಯನ್ನು ಆಕೆಯ ಪೋಷಕರಿಗೆ ಒಪ್ಪಿಸುವಂತೆ ಯುವಕ ಕೊಲ್ಹುಯಿ ಪೊಲೀಸರಿಗೆ ಮನವಿ ಮಾಡಿದ್ದಾನೆ. ಪೊಲೀಸರು ಸಂಪೂರ್ಣ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಕೊಲ್ಹುಯಿ ಎಸ್‌ಎಚ್‌ಒ ಅಭಿಷೇಕ್ ಸಿಂಗ್ ಹೇಳಿದ್ದಾರೆ.  ಪೊಲೀಸರಿಗೆ ದೂರು ನೀಡಿದ ನಂತರ, ಪೊಲೀಸರು ಇಡೀ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಇದು ಗಂಡ ಹೆಂಡತಿ ನಡುವಿನ ವಿಚಾರವಾಗಿರುವುದರಿಂದ ಇಡೀ ವಿಷಯವನ್ನು ಹೆಚ್ಚಿನ ತಿಳುವಳಿಕೆಯೊಂದಿಗೆ ತನಿಖೆ ನಡೆಸಲಾಗುತ್ತಿದೆ. ಪ್ರಸ್ತುತ ಗಂಡ ಹೆಂಡತಿ ಜೊತೆಯಾಗಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist