ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂಜಾನೆಮಾತು--ಮನಸ್ಸು ಪ್ರಪುಲ್ಲವಾಗಿ ರಲಿ, ಶುದ್ಧ ಮನಸ್ಸಿನಿಂದ ದಿನ ಆರಂಭವಾಗಲಿ.

Twitter
Facebook
LinkedIn
WhatsApp
ಮುಂಜಾನೆಮಾತು–ಮನಸ್ಸು ಪ್ರಪುಲ್ಲವಾಗಿ ರಲಿ, ಶುದ್ಧ ಮನಸ್ಸಿನಿಂದ ದಿನ ಆರಂಭವಾಗಲಿ.

ಶಾಂತಿ, ನೆಮ್ಮದಿ ತುಂಬಿದ ಮನಸ್ಸು ದಿನದ ಆರಂಭಕ್ಕೆ ಬಹಳಷ್ಟು ಮುಖ್ಯ. ಅಶಾಂತಿ ತುಂಬಿದ ಮನಸ್ಸಿನ ಆರಂಭದಿಂದ ದಿನದ ಬಹಳಷ್ಟು ಕಾರ್ಯಗಳು ಅಲ್ಲೋಲ ಕಲ್ಲೋಲವಾಗುತ್ತದೆ.

ಆ ಕಾರಣದಿಂದ ಪ್ರಫುಲ್ಲ ವಾಗಿರುವ ಮನಸ್ಸಿನಿಂದ ದಿನದ ಆರಂಭ ಮಾಡುವುದು ಒಳಿತು. ಮನಸು ಶಾಂತಿಯಿಂದ ಇದ್ದಾಗ ಎಲ್ಲವೂ ಕೆಲಸವು ಸಲೀಸಾಗಿ ನಡೆಯುತ್ತದೆ. ಶಾಂತಿಯಿಂದ ಸಮಾಧಾನದಿಂದ ದಿನದ ಕೆಲಸ ಆರಂಭವಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು