ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂಜಾನೆ ಮಾತು--ಮನಸ್ಸಿನಲ್ಲಿ ಪ್ರೀತಿ ಇರಲಿ, ದಿನದ ಆರಂಭವು ಚೆನ್ನಾಗಿರುತ್ತದೆ.

Twitter
Facebook
LinkedIn
WhatsApp
ಮುಂಜಾನೆ ಮಾತು–ಮನಸ್ಸಿನಲ್ಲಿ ಪ್ರೀತಿ ಇರಲಿ, ದಿನದ ಆರಂಭವು ಚೆನ್ನಾಗಿರುತ್ತದೆ.

ಪ್ರೀತಿ ಎಂಬುದು ಅದ್ಭುತ ಔಷಧ. ಪ್ರೀತಿ ಇದ್ದಾಗ ಮನಸ್ಸು ಶಾಂತವಾಗಿರುತ್ತದೆ. ಶಾಂತ ಇದ್ದ ಮನಸ್ಸು ವೇಗವಾಗಿ ಕೆಲಸ ಮಾಡುತ್ತದೆ.

ಮನಸ್ಸಿನಲ್ಲಿ ಪ್ರೀತಿಯನ್ನು ತುಂಬಿಕೊಳ್ಳಿ. ಆಗ ದಿನದ ಕೆಲಸವು ಸಲೀಸಾಗಿ ನಡೆಯುತ್ತದೆ. ಪ್ರೀತಿ ಇಲ್ಲದೆ ಹೋದಾಗ, ದ್ವೇಷ ಮನಸ್ಸಿನಲ್ಲಿ ತುಂಬಿಕೊಂಡಿದ್ದಾರೆ, ಮನಸ್ಸು ಅಲ್ಲೋಲಕಲ್ಲೋಲ ವಾಗಿರುತ್ತದೆ. ಇದರಿಂದ ರಚನಾತ್ಮಕವಾದ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ನಾವು ಪರಿಪೂರ್ಣವಾಗಿ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾಗುತ್ತಿದೆ.

ಈ ಕಾರಣದಿಂದ ಮನಸ್ಸಿನ ತುಂಬೆಲ್ಲ ಪ್ರೀತಿ ತುಂಬಿರಲಿ. ದಿನದ ಕೆಲಸ ಸಲೀಸಾಗಿ ಆರಂಭವಾಗಲಿ. ಪ್ರತಿಯೊಬ್ಬರಿಗೆ ಈದಿನ ಒಳ್ಳೆಯದಾಗಿರಲಿ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು