ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂಜಾನೆ ಮಾತು--ಸಂಬಂಧಗಳನ್ನು ಬೆಸೆಯೋಣ, ಆ ಮೂಲಕ ದಿನವನ್ನು ಸಂತೋಷ ವಾಗಿ ಕಳೆಯೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು–ಸಂಬಂಧಗಳನ್ನು ಬೆಸೆಯೋಣ, ಆ ಮೂಲಕ ದಿನವನ್ನು ಸಂತೋಷ ವಾಗಿ ಕಳೆಯೋಣ.

ಸಂಬಂಧಗಳು ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಸಂಬಂಧಗಳು ಇಲ್ಲದೆ ಹೋದರೆ ಮನುಷ್ಯನ ಜೀವನವನ್ನು ಊಹಿಸುವುದು ಅಸಾಧ್ಯ. ಸಂಬಂಧಗಳನ್ನು ಬೆಸೆಯುವ ಕಾರ್ಯವನ್ನು ನಾವು ಇಂದಿನ ಈ ಸಂದರ್ಭದಲ್ಲಿ ಗಂಭೀರವಾಗಿ ಮಾಡಬೇಕಾಗಿದೆ.

ಮನುಷ್ಯ ಸಂಬಂಧಗಳು ಕುಸಿಯುವ ಹಾದಿಯಲ್ಲಿವೆ. ಈ ಕಾರಣದಿಂದ ಆ ಸಂಬಂಧಗಳನ್ನು ಕುಸಿಯದಂತೆ ನೋಡಿಕೊಳ್ಳಬೇಕಾಗುತ್ತದೆ. ಸಂಬಂಧ ಒಡೆದು ಹೋದಾಗ ಮನಸ್ಸಿನಲ್ಲಿ ಅಶಾಂತಿ ನೆಲೆಯಾಗುತ್ತದೆ. ದೋಷ ದೂರವಾಗುತ್ತದೆ. ಈ ಕಾರಣದಿಂದ ಸಂಬಂಧಗಳನ್ನು ಉಳಿಸಿ, ಜೀವನವನ್ನು ಸಂತೋಷದಿಂದ ಇರುವಂತೆ ನೋಡಿಕೊಳ್ಳಬೇಕಾಗುತ್ತದೆ.

ಸಂಬಂಧಗಳನ್ನು ಬೆಸೆಯಲು ಆರಂಭ ಮಾಡಿದರೆ ಜೀವನವು ಸಂತೋಷವಾಗಿರುತ್ತದೆ ಎಂಬ ಮನಸ್ಥಿತಿಯನ್ನು ಬೆಳೆಸಿಕೊಳ್ಳೋಣ. ಮೂಲಕ ದಿನದ ಆರಂಭವನ್ನು ಮಾಡೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು