ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುತ್ಯಾಲಮಡುವು ಪ್ರವಾಸಿತಾಣದಲ್ಲಿ ಈಜಲು ಹೋಗಿ ವ್ಯಕ್ತಿ ನೀರುಪಾಲು

Twitter
Facebook
LinkedIn
WhatsApp
Icon of the Seas 1

ಆನೇಕಲ್: ಈಜಲು ಹೋಗಿ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಸರಾಂತ ಪ್ರವಾಸಿ ತಾಣ ಮುತ್ಯಾಲಮಡುವಿ (Muthyala Maduvu) ನಲ್ಲಿ ನಡೆದಿದೆ.

ಜಿಗಣಿ ನಿವಾಸಿ ಜೋತಿಶ್ ಕುಮಾರ್ ಮೃತ ವ್ಯಕ್ತಿಯಾಗಿದ್ದು, ತನ್ನ ಎರಡು ವರ್ಷದ ಮಗನ ಜೊತೆಯಲ್ಲಿ ಮಧ್ಯಾಹ್ನ ಮುತ್ಯಾಲಮಡುವಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದರು. ಮುತ್ಯಾಲಮಡು ಜಲಪಾತದ ಬಳಿಗೆ ತೆರಳಿ ಅಲ್ಲಿಯೇ ಮದ್ಯವನ್ನ ಸೇವಿಸಿ ಬಳಿಕ ಈಜಲು ಮುಂದಾಗಿದ್ದರು. 

ಈ ವೇಳೆ ನೀರಿನಲ್ಲಿ ಮುಳುಗಿದ್ದ ಜ್ಯೋತಿಶ್ ಕುಮಾರ್ ಅಲ್ಲಿದ್ದ ಇತರೆ ಪ್ರವಾಸಿಗಳು ನೀರಿನಿಂದ ಹೊರತೆಗೆದಿದ್ದಾರೆ. ಅಷ್ಟರಲ್ಲಿ ಆಗಲೇ ಜ್ಯೋತಿಶ್ ಕುಮಾರ್ ಪ್ರಾಣಪಕ್ಷಿ ಹಾರಿಹೋಗಿದ್ದು, ಆನೇಕಲ್ ಪೋಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೋಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ