ಸೋಮವಾರ, ಮಾರ್ಚ್ 24, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ ಕುಂದ್ರಾಗೆ ಡಿವೋರ್ಸ್​… ವಿಚ್ಛೇದನಕ್ಕೆ ಮುಂದಾಗಿದ್ದಾರಾ ಶಿಲ್ಪಾ ಶೆಟ್ಟಿ..?

Twitter
Facebook
LinkedIn
WhatsApp
ರಾಜ್ ಕುಂದ್ರಾಗೆ ಡಿವೋರ್ಸ್​… ವಿಚ್ಛೇದನಕ್ಕೆ ಮುಂದಾಗಿದ್ದಾರಾ ಶಿಲ್ಪಾ ಶೆಟ್ಟಿ..?

ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣಗಳ ದಂಧೆಯಲ್ಲಿ ಮುಖ್ಯ ಆರೋಪಿಯಾಗಿ ಜೈಲು ಸೇರಿದ ಬಳಿಕ ಶಿಲ್ಪಾ ಶೆಟ್ಟಿಗೆ ತೀವ್ರ ಮುಜುಗರ ಆಗಿದೆ. ಈ ನಡುವೆಯೂ ಅವರು ಎಷ್ಟು ಸಾಧ್ಯವೋ ಅಷ್ಟು ಪಾಸಿಟಿವ್​ ಆಗಿರಲು ಪ್ರಯತ್ನಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ರಿಯಾಲಿಟಿ ಶೋನಲ್ಲಿ ಜಡ್ಜ್​ ಆಗಿ ಪಾಲ್ಗೊಳ್ಳುತ್ತ ಸಮಯ ಕಳೆಯುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿರುವ ಕೆಲವು ಸಾಲುಗಳು ಅಭಿಮಾನಿಗಳ ಮನದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ರಾಜ್​ ಕುಂದ್ರಾ ಕಾಮಕಾಂಡ ಬಯಲಾದಾಗಿನಿಂದ ವಿಚ್ಛೇದನ ಕುರಿತ ಸುದ್ದಿ ಕೇಳಿಬರುತ್ತಲೇ ಇದೆ. ರಾಜ್​ ಕುಂದ್ರಾ ಜೊತೆಗಿನ ತಮ್ಮ ದಾಂಪತ್ಯಕ್ಕೆ ಅಂತ್ಯಹಾಡಲು ಶಿಲ್ಪಾ ನಿರ್ಧರಿಸುತ್ತಿದ್ದಾರೆ ಎಂಬ ಗುಸುಗುಸು ಹಬ್ಬಿದೆ. ಈಗ ಅವರು ಒಂದು ಪುಸ್ತಕದಲ್ಲಿನ ‘ಹೊಸ ಅಂತ್ಯ’ ಎಂಬ ಚಾಪ್ಟರ್​ನ ಕೆಲವು ತುಣುಕುಗಳನ್ನು ಹಂಚಿಕೊಂಡಿದ್ದು, ಸೂಚ್ಯವಾಗಿ ಏನೋ ಸಂದೇಶ ರವಾನಿಸಿದ್ದಾರೆ. ಇದನ್ನು ನೋಡಿದರೆ ವಿಚ್ಛೇದನದ ಸುಳಿವು ಇರಬಹುದು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
‘ಯಾರೂ ಸಹ ಹಿಂದಕ್ಕೆ ಹೋಗಿ ಮತ್ತೆ ಹೊಸದಾಗಿ ಏನನ್ನೂ ಶುರುಮಾಡಲು ಸಾಧ್ಯವಿಲ್ಲ. ಆದರೆ ಈಗಿನಿಂದ ಬೇರೆ ಏನನ್ನಾದರೂ ಶುರುಮಾಡಿ ಹೊಸ ಅಂತ್ಯ ಹಾಡಬಹುದು’ ಎಂಬ ಸಾಲನ್ನು ಶಿಲ್ಪಾ ಶೇರ್​ ಮಾಡಿಕೊಂಡಿದ್ದಾರೆ. ‘ನಾವು ತೆಗೆದುಕೊಂಡ ಕೆಟ್ಟ ನಿರ್ಧಾರಗಳ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡಬಹುದು. ಆದರೆ ಎಷ್ಟೇ ವಿಶ್ಲೇಷಣೆ ಮಾಡಿದರೂ ಆಗಿ ಹೋಗಿದ್ದನ್ನು ನಾವು ಬದಲಾಯಿಸಲು ಸಾಧ್ಯವಿಲ್ಲ. ಮುಂದಕ್ಕೆ ಹೋಗಿ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಳೇ ತಪ್ಪುಗಳನ್ನು ಮತ್ತೆ ಮಾಡಬಾರದು. ನಮ್ಮ ಸುತ್ತಮುತ್ತ ಇನ್ನೂ ಸಾಕಷ್ಟು ಅವಕಾಶಗಳಿವೆ’ ಎಂಬ ಮಾತನ್ನು ಶಿಲ್ಪಾ ಹಂಚಿಕೊಂಡಿದ್ದಾರೆ.

‘ಹಿಂದೆ ಮಾಡಿದ ಕೆಲಸಗಳಿಂದಲೇ ನಾನು ಗುರುತಿಸಿಕೊಳ್ಳಬೇಕಿಲ್ಲ. ನನಗೆ ಬೇಕಾದ ಭವಿಷ್ಯವನ್ನು ನಾನು ಸೃಷ್ಟಿ ಮಾಡಿಕೊಳ್ಳಬಹುದು’ ಎಂಬ ಸಾಲುಗಳು ಶಿಲ್ಪಾ ಅವರ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಗಮನ ಸೆಳೆಯುತ್ತಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು