ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

Twitter
Facebook
LinkedIn
WhatsApp
ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

ನವದೆಹಲಿ: ವಾಟ್ಸ್ ಆಪ್, ಜೂಮ್ ಹಾಗೂ ಗೂಗಲ್ ಡ್ಯುವೋ ಸೇರಿದಂತೆ ಇಂಟರ್ ನೆಟ್ ಕರೆಗಳು ಮತ್ತು ಮೆಸೇಜಿಂಗ್ ಸೇವೆಗಳನ್ನು ಒದಗಿಸುವ ಆಪ್ ಗಳು ಇನ್ನು ಮುಂದೆ ಭಾರತದಲ್ಲಿ ಕಾರ್ಯನಿರ್ವಹಿಸಬೇಕಾದರೆ ಪರವಾನಗಿ ಪಡೆಯುವುದು ಅಗತ್ಯವಾಗಿರಲಿದೆ.

ಟೆಲಿಕಮ್ಯುನಿಕೇಷನ್ ಬಿಲ್-2022 ರ ಕರಡು ಮಸೂದೆ ಸಿದ್ಧವಾಗಿದ್ದು, ಒಟಿಟಿಯನ್ನು ಟೆಲಿಕಮ್ಯುನಿಕೇಷನ್ ಸೇವೆಗಳ ಭಾಗವೆಂದು ಗುರುತಿಸಲಾಗಿದೆ.   ದೂರಸಂಪರ್ಕ ಸೇವೆಗಳು ಮತ್ತು ದೂರಸಂಪರ್ಕ ಜಾಲಗಳ ನಿಬಂಧನೆಗಳಿಗೆ ಯಾವುದೇ ಸಂಸ್ಥೆಯೂ ಪರವಾಗಿ ಪಡೆಯಬೇಕಾಗುತ್ತದೆ ಎಂದು ಕರಡು ಮಸೂದೆ ತಿಳಿಸಿದ್ದು,  ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರ ಶುಲ್ಕ ಮತ್ತು ದಂಡವನ್ನು ಮನ್ನಾ ಮಾಡಲು ಅವಕಾಶಕ್ಕೆ ಪ್ರಸ್ತಾವನೆಯನ್ನೂ ಮುಂದಿಟ್ಟಿದೆ.

ಇಂಡಿಯನ್ ಟೆಲಿಕಾಮ್ ಬಿಲ್-2022, ಕ್ಕೆ ನಿಮ್ಮ ಅಭಿಪ್ರಾಯಗಳನ್ನು ಕೇಳುತ್ತಿದ್ದೇವೆ ಎಂದು ಟೆಲಿಕಾಮ್ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಅ.20 ರ ವೇಳೆಗೆ ಕರಡು ಮಸೂದೆ ಬಗ್ಗೆ ಪ್ರತಿಕ್ರಿಯೆ ನೀಡಬೇಕಾಗುತ್ತದೆ.

ವಾಟ್ಸ್ ಆಪ್, ಜೂಮ್ ಸೇರಿ ಇಂಟರ್ ನೆಟ್ ಕಾಲಿಂಗ್ ಆಪ್ ಟೆಲಿಕಾಮ್ ಪರವಾನಗಿ ಅಡಿ ತರಲು ಸರ್ಕಾರದ ಪ್ರಸ್ತಾವನೆ

ಟೆಲಿಕಾಮ್ ನಿಯಮಗಳ ಅಡಿಯಲ್ಲಿ ನೋಂದಣಿ ಮಾಡಿಕೊಂಡ ಯಾವಿದೇ ಪರವಾನಗಿದಾರರಿಗೆ ಕೇಂದ್ರ ಸರ್ಕಾರ “ಪ್ರವೇಶ ಶುಲ್ಕಗಳು, ಪರವಾನಗಿ ಶುಲ್ಕಗಳು, ನೋಂದಣಿ ಶುಲ್ಕಗಳು ಅಥವಾ ಯಾವುದೇ ಇತರ ಶುಲ್ಕಗಳು ಅಥವಾ ಶುಲ್ಕಗಳು, ಬಡ್ಡಿ, ಹೆಚ್ಚುವರಿ ಶುಲ್ಕಗಳು ಅಥವಾ ದಂಡ ಸೇರಿದಂತೆ ಯಾವುದೇ ಶುಲ್ಕವನ್ನು ಭಾಗಶಃ ಅಥವಾ ಪೂರ್ಣವಾಗಿ ಮನ್ನಾ ಮಾಡುವ ಪ್ರಸ್ತಾವನೆಯನ್ನು ಹೊಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist