ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಾರಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು 12 ತುಂಡುಗಳಾಗಿ ಕತ್ತರಿಸಿ ಕೊಂದ ಪಾಪಿ ಪತಿ!!

Twitter
Facebook
LinkedIn
WhatsApp
ವಾರಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು 12 ತುಂಡುಗಳಾಗಿ ಕತ್ತರಿಸಿ ಕೊಂದ ಪಾಪಿ ಪತಿ!!

Jharkhand Crime: ಹೃದಯ ವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಸಾಹಿಬ್‌ಗಂಜ್‌ನಿಂದ ಬೆಳಕಿಗೆ ಬಂದಿದೆ. ದೆಹಲಿಯ ಶ್ರದ್ಧಾ ಹತ್ಯೆ ಪ್ರಕರಣದಂತಹ ಮತ್ತೊಂದು ಘಟನೆ ಸಾಹಿಬ್‌ಗಂಜ್‌ನಲ್ಲಿ ನಡೆದಿದೆ. ದಿಲ್ದಾರ್ ಅನ್ಸಾರಿ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಕೊಂದಿದ್ದಾನೆ.

ದಿಲ್ದಾರ್ ಅನ್ಸಾರಿ ತನ್ನ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ ನಂತರ ಮೃತದೇಹವನ್ನು 12 ತುಂಡುಗಳಾಗಿ ಕತ್ತರಿಸಿ ಎಸೆದಿದ್ದಾನೆ. ಆರೋಪಿ ಪತಿ ದಿಲ್ದಾರ್ ಅನ್ಸಾರಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದಿಲ್ದಾರ್ ಅನ್ಸಾರಿಗೆ ಈಕೆ ಎರಡನೇ ಪತ್ನಿಯಾಗಿದ್ದಾಳೆ.

10-15 ದಿನಗಳ ಹಿಂದೆ ನಡೆದಿದ್ದ ಮದುವೆ:

ಪೊಲೀಸರ ಪ್ರಕಾರ ಮೃತ ಮಹಿಳೆಯ ಹೆಸರು ರಬಿತಾ ಪಹಾಡಿನ್. ಈಕೆ ಬುಡಕಟ್ಟು ಸಮುದಾಯದಿಂದ ಬಂದವಳು. ದಿಲ್ದಾರ್ ಅನ್ಸಾರಿ  10-15 ದಿನಗಳ ಹಿಂದೆ ರಬಿತಾಳನ್ನು ವಿವಾಹವಾಗಿದ್ದ. ಹಲವು ವರ್ಷಗಳಿಂದ ಆರೋಪಿ ದಿಲ್ದಾರ್ ಅನ್ಸಾರಿ ಹಾಗೂ ರಬಿತಾ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಶುಕ್ರವಾರ ರಾತ್ರಿ ಆರೋಪಿ ಈ ಭೀಕರ ಕೊಲೆ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಶನಿವಾರ ಸಂಜೆ ಬೋರಿಯೊ ಸಂತಾಲಿ ಪ್ರದೇಶದ ಅಂಗನವಾಡಿ ಕೇಂದ್ರದ ನಿರ್ಮಾಣ ಹಂತದ ಕಟ್ಟಡದ ಹಿಂಭಾಗದಲ್ಲಿ ಮನುಷ್ಯ ದೇಹದ ಕಾಲಿನ ತುಂಡು ಪತ್ತೆಯಾಗಿದೆ. ತಕ್ಷಣವೇ ಪೊಲೀಸರು ಕ್ರಮ ಕೈಗೊಂಡು ತನಿಖೆ ಆರಂಭಿಸಿದ್ದಾರೆ. ಈ ಬಳಿಕ ಅನೇಕ ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿ ತನಿಖೆ ಮುಂದುವರೆಸಿದ್ದರು. ನಂತರ ಆರೋಪಿ ಮೊಹಮ್ಮದ್ ಅವರ ತಾಯಿಯ ಚಿಕ್ಕಪ್ಪ, ಮೊಯಿನುಲ್ ಅನ್ಸಾರಿ ಅವರ ಮನೆಯಿಂದ ಕೊಲೆಗೆ ಬಳಸಿದ ಎರಡು ಹರಿತವಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ಆರೋಪಿ ಮೊಯಿನುಲ್ ಅನ್ಸಾರಿ ಸ್ಥಳದಿಂದ ತಲೆಮರೆಸಿಕೊಂಡಿದ್ದಾನೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ 22 ವರ್ಷದ ಮಹಿಳೆಯ ದೇಹದ 12 ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಾಹಿಬ್‌ಗಂಜ್‌ನ ಎಸ್‌ಪಿ ತಿಳಿಸಿದ್ದಾರೆ. ದೇಹದ ಕೆಲವು ಭಾಗಗಳು ಇನ್ನೂ ಪತ್ತೆಯಾಗಿಲ್ಲ. ಅವುಗಳಿಗಾಗಿ ಹುಡುಕಾಟ ಮುಂದುವರಿದಿದೆ. ಮೃತ ಮಹಿಳೆಯ ಪತಿ ದಿಲ್ದಾರ್ ಅನ್ಸಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಆತನ ಎರಡನೇ ಪತ್ನಿ ಎಂದು ಹೇಳಲಾಗುತ್ತಿದೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist