ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿನಯ್ ಗುರೂಜಿ ವಿರುದ್ಧ ಅಪಪ್ರಚಾರ – ಪ್ರತಿಭಟನೆಗೆ ಸಜ್ಜಾದ ಭಕ್ತವೃಂದ

Twitter
Facebook
LinkedIn
WhatsApp
ವಿನಯ್ ಗುರೂಜಿ ವಿರುದ್ಧ ಅಪಪ್ರಚಾರ – ಪ್ರತಿಭಟನೆಗೆ ಸಜ್ಜಾದ ಭಕ್ತವೃಂದ

ಶಿವಮೊಗ್ಗ: ಗೌರಿಗದ್ದೆಯ ವಿನಯ್ ಗುರೂಜಿ (Vinay Guruji) ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಅಪಪ್ರಚಾರ ಮಾಡುತ್ತಿದ್ದು, ಇದರ ವಿರುದ್ಧ ನ.14 ರಂದು ಪ್ರತಿಭಟನಾ (Protest) ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿನಯ್ ಗುರೂಜಿ ಭಕ್ತವೃಂದ ತಿಳಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಘವೇಂದ್ರ ಹೆಬ್ಬಾರ್ ಮತ್ತು ಶಂಕರ್, ವಿನಯ್ ಗುರೂಜಿಯವರು (Vinay Guruji) ಈ ನಾಡಿನ ಧಾರ್ಮಿಕ ನಾಯಕರು. ಈ ದೇಶದ ಸಂಸ್ಕೃತಿಯ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ದೇಶ-ವಿದೇಶಗಳಲ್ಲೂ ಅವರಿಗೆ ಭಕ್ತರಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಇತ್ತೀಚೆಗೆ ಅಪಪ್ರಚಾರ ನಡೆಯುತ್ತಿದೆ. ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ಇದು ಅವರ ಭಕ್ತವೃಂದಕ್ಕೆ ತುಂಬಾ ನೋವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಗುರೂಜಿಯವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆಪಾದನೆ ಮಾಡುವವರು ದಾಖಲೆಗಳಿದ್ದರೆ ನ್ಯಾಯಾಲಯದ ಮೊರೆ ಹೋಗಲಿ. ಸರ್ಕಾರ ಸಹ ಈ ಬಗ್ಗೆ ತನಿಖೆ ನಡೆಸಿ, ಕಾಣದ ಕೈಗಳನ್ನು ಮಟ್ಟಹಾಕಲಿ. ಸುಖಾಸುಮ್ಮನೇ ಆರೋಪ ಮಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ.

ಆಶ್ರಮದ ಬಗ್ಗೆ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವುದು ಹವ್ಯಾಸವಾಗಿಬಿಟ್ಟಿದೆ. ಗುರೂಜಿಯವರನ್ನು ಅಪರಾಧಿ ಎಂದು ಬಿಂಬಿಸಿ ಭಕ್ತರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಗುರೂಜಿಯವರ ಬೆಂಬಲಕ್ಕೆ ಭಕ್ತರಿದ್ದಾರೆ. ವಿನಯ್ ಗುರೂಜಿ ಭಕ್ತರಲ್ಲಿ ಆತ್ಮಸ್ಥೈರ್ಯ ತುಂಬಲು ನ.14ರ ಬೆಳಗ್ಗೆ 10:30ಕ್ಕೆ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ (Protest) ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist