ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿರಾಟ್ ಕೊಹ್ಲಿಯಿಂದ ಹೊಸ ದಾಖಲೆ, ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ

Twitter
Facebook
LinkedIn
WhatsApp
ವಿರಾಟ್ ಕೊಹ್ಲಿಯಿಂದ ಹೊಸ ದಾಖಲೆ, ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ 

ಪರ್ತ್: ಟಿ-20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಟಗಾರ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ.  ಅತಿ ವೇಗವಾಗಿ 1,000 ರನ್ ಗಳಿಸಿದ ವಿಶ್ವದ ಎರಡನೇ ಹಾಗೂ ದೇಶದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಇಂದು ನಡೆದ  ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ -12 ಹಂತದ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಕೊಹ್ಲಿ ಈ ಹೊಸ ದಾಖಲೆ ಬರೆದರು. 22 ಪಂದ್ಯಗಳಲ್ಲಿ 22 ಇನ್ನಿಂಗ್ಸ್ ಗಳಲ್ಲಿ 83.41 ರ ಸರಾಸರಿಯಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲ ಜಯವರ್ಧನೆ ಮೊದಲ ಸ್ಥಾನದಲ್ಲಿದ್ದಾರೆ. ಅವರು 31 ಪಂದ್ಯಗಳಿಂದ 39.07 ಸರಾಸರಿಯಲ್ಲಿ 1,016 ರನ್ ಗಳಿಸಿದ್ದಾರೆ.  ವಿರಾಟ್ ಕೊಹ್ಲಿ ಜಯವರ್ಧನೆ ನಂತರದ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 36 ಪಂದ್ಯಗಳ 33 ಇನ್ನಿಂಗ್ಸ್ ಗಳಿಂದ 919 ರನ್ ಗಳಿಸಿದ್ದಾರೆ.

 

ಸದ್ಯ ಟಿ-20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಅರ್ಧ ಶತಕ ಗಳಿಸಿದ ದಾಖಲೆಯೂ ವಿರಾಟ್ ಹೆಸರಿನಲ್ಲಿದೆ. ಅವರು 12 ಅರ್ಧಶತಕ ಗಳಿಸಿದ್ದಾರೆ. ನಂತರದ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ನ ಕ್ರೀಸ್ ಗೇಲ್ ಮತ್ತು ರೋಹಿತ್ ಶರ್ಮಾ ಇದ್ದಾರೆ. ಈ ಇಬ್ಬರೂ ತಲಾ 9 ಬಾರಿ 50ಕ್ಕಿಂತ ಹೆಚ್ಚು ರನ್ ಬಾರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist