ಮಂಗಳವಾರ, ಜನವರಿ 21, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

Twitter
Facebook
LinkedIn
WhatsApp
ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

ವಿಶ್ವದಲ್ಲಿ ಅತಿ ಹೆಚ್ಚು ಫೈನಾಫಲ್ ಬೆಳೆಯುವ ರಾಷ್ಟ್ರಗಳಲ್ಲಿ ಕೋಸ್ಟಾ ರಿಕ ಮುಂಚೂಣಿಯಲ್ಲಿದೆ. ಅದು ವಿಶ್ವದಲ್ಲಿ ವಾರ್ಷಿಕವಾಗಿ 2.930 ಟನ್ ಪೈನಾಪಲ್ ಅನ್ನು ಬೆಳೆಯುತ್ತದೆ.

ನಂತರದ ಸ್ಥಾನ ಬ್ರೆಜಿಲ್ ದೇಶಕ್ಕಿದೆ. ಕೋಸ್ಟರಿಕಾ ದೇಶಕ್ಕೆ ಸರಿಸಮಾನಾಗಿ ಬ್ರಿಜಿಲ್ ಬೆಳೆಯುತ್ತಿದೆ. ಫಿಲಿಫೈನ್ಸ್ ಮತ್ತು ಚೀನಾ ದೇಶಗಳು ನಂತರದ ಸ್ಥಾನ ಪಡೆದಿವೆ.

ವಿಶ್ವದಲ್ಲಿ ಭಾರತ ಪೈನಾಪಲ್ ಬೆಳೆಯಲ್ಲಿ ಐದನೇ ಸ್ಥಾನ ಪಡೆದಿದೆ. ಸೈಲೆಂಟ್ ನೈಜೀರಿಯಾ, ಇಂಡೋನೇಷ್ಯಾ, ಮೆಕ್ಸಿಕೋ ,ಕೊಲಂಬಿಯಾ, ಗಾನ ದೇಶಗಳಲ್ಲೂ ಫೈನಾಫಲ್ ಬೆಳೆಯಲಾಗುತ್ತದೆ.


ವಿಶ್ವದ ಪೈನಾಪಲ್ ಯನ್ನು ಹೆಚ್ಚಾಗಿ ನೇರವಾಗಿ ಸೇವನೆ ಮಾಡಲಾಗುತ್ತದೆ. ಆದರೆ ಅದರೊಂದಿಗೆ ಒಣ ಹಣ್ಣಿಗೆ ವಿಶ್ವಾದ್ಯಂತ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಾಗಿ ಎಲ್ಲ ರಾಷ್ಟ್ರಗಳು ಎಕ್ಸ್ಪೋರ್ಟ್ ಮಾಡುತ್ತಿವೆ.


ಭಾರತದಲ್ಲಿ ಫೈನಾಪಲ್ ಬೆಳಗ್ಗೆ ವ್ಯಾಪಕವಾದ ಅವಕಾಶ ಇದೆ ಎಂದು ಹೇಳಲಾಗುತ್ತಿದೆ. ಈ ದೇಶದ ವಾತಾವರಣ ಈ ಬೆಳೆಗೆ ಸೂಕ್ತವಾಗಿದೆ ಎಂದು ಅಂದಾಜಿಸಲಾಗಿದೆ. ಹೊಸ ಹೊಸ ತಳಿಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಕಾರಣ ಈ ಬೆಳೆಯನ್ನು ಸುಲಭವಾಗಿ ಬೆಳೆಯಬಹುದು ಎಂದು ಕೃಷಿ ತಜ್ಞರು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು