ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಪತ್ ಸುವರ್ಣ, ಉಮಾನಾಥ ಕೋಟ್ಯಾನ್, ಸತೀಶ್ ಕುಂಪಲ. ಮೂರು ಬಿಲ್ಲವರಿಗೆ ಅವಕಾಶ ನೀಡಿ ಕಾಂಗ್ರೆಸ್ ವಿರುದ್ಧ ತಂತ್ರಗಾರಿಕೆ ಮೆರೆಯಲು ಬಿಜೆಪಿ ತಯಾರಿ?

Twitter
Facebook
LinkedIn
WhatsApp
ಸಂಪತ್ ಸುವರ್ಣ, ಉಮಾನಾಥ ಕೋಟ್ಯಾನ್, ಸತೀಶ್ ಕುಂಪಲ . ಮೂರು ಬಿಲ್ಲವರಿಗೆ ಅವಕಾಶ ನೀಡಿ ಕಾಂಗ್ರೆಸ್ ವಿರುದ್ಧ ತಂತ್ರಗಾರಿಕೆ ಮೆರೆಯಲು ಬಿಜೆಪಿ ತಯಾರಿ?

ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಕುತೂಹಲ ಕೆರಳಿಸುತ್ತದೆ. ಈ ನಡುವೆ ಬಿಜೆಪಿ ಮಹತ್ವದ ತಂತ್ರಗಾರಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ತಂತ್ರಗಾರಿಕೆ ಭಾಗವಾಗಿ ಬೆಳ್ತಂಗಡಿ, ಮೂಡಬಿದ್ರೆ ಹಾಗೂ ಮಂಗಳೂರು ಕ್ಷೇತ್ರಗಳಲ್ಲಿ ಬಿಲ್ಲವ ಸಮುದಾಯಕ್ಕೆ ಅವಕಾಶ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಲ್ಲಿ ಬಿಲ್ಲವ ಸಮುದಾಯಕ್ಕೆ ಸರಿಯಾದ ಸ್ಥಾನ ಮಾನ ನೀಡಲು ಅಸಾಧ್ಯವಾಗುತ್ತದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಿಜೆಪಿ ಈ ಬಹುದೊಡ್ಡ ಮಾಸ್ಟರ್ ಸ್ಟ್ರೋಕ್ ಎಸೆಯಲು ಮುಂದಾಗಿದ್ದು, ಒಂದು ವೇಳೆ ಬಿಜೆಪಿ ಈ ತಂತ್ರಗಾರಿಕೆ ಅನುಸರಿಸಿದ ಪಕ್ಷದಲ್ಲಿ ಕಾಂಗ್ರೆಸ್ ಎಂಟು ಕ್ಷೇತ್ರಗಳಲ್ಲಿ ಕಠಿಣ ಸ್ಪರ್ಧೆ ಎದುರಿಸಬೇಕಾಗಿ ಬರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಈ ತಂತ್ರಗಾರಿಕೆ ಭಾಗವಾಗಿ ಬೆಳ್ತಂಗಡಿಯಿಂದ ಸಂಪತ್ ಸುವರ್ಣ, ಮೂಡಬಿದ್ರೆಯಿಂದ ಉಮಾನಾಥ ಕೋಟ್ಯಾನ್, ಮಂಗಳೂರಿನಿಂದ ಸತೀಶ್ ಕುಂಪಲ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ, ಬಿಜೆಪಿ ಮೂಲಗಳಿಂದ ವರದಿಯಾಗಿದೆ.

ಇದಕ್ಕೆ ಪ್ರತಿಯಾಗಿ ಬಂಟರಿಗೆ ಬಂಟ್ವಾಳ, ಮಂಗಳೂರು ಉತ್ತರ ನೀಡಲಾಗುತ್ತದೆ. ಅಲ್ಲದೆ ಲೋಕಸಭಾ ಸದಸ್ಯ ಸ್ಥಾನ ಆ ಸಮುದಾಯಕ್ಕೆ ಈ ಮೊದಲು ನೀಡಲಾಗಿದ್ದ ವಿಷಯವನ್ನು ಪರಿಗಣಿಸಿ ಎರಡು ಸಮುದಾಯದ ನಡುವೆ ಬ್ಯಾಲೆನ್ಸ್ ಮಾಡಲು ಬಿಜೆಪಿ ಯೋಚಿಸಿದೆ ಎಂದು ತಿಳಿದುಬಂದಿದೆ. ಎರಡು ಪ್ರಬಲ ಪಂಗಡಕ್ಕೆ ಸಮಾನ ಸ್ಥಾನಮಾನ ನೀಡಲು ಬಿಜೆಪಿ ಯೋಚಿಸಿದೆ ಎಂದು ಮಾಹಿತಿ ಬಿಜೆಪಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ