ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಧಾರಿಸಿಕೊಳ್ಳುವ ಬೆನ್ನಲ್ಲೇ ಟರ್ಕಿ-ಸಿರಿಯಾದಲ್ಲಿ ಮತ್ತೆ ಪ್ರಬಲ ಭೂಕಂಪ!

Twitter
Facebook
LinkedIn
WhatsApp
9ASpe9vt33TEUzzErDzRb4

ಟರ್ಕಿ(ಫೆ.20): ಟರ್ಕಿ ಹಾಗೂ ಸಿರಿಯಾ ತತ್ತರಿಸಿದೆ. ಫೆಬ್ರವರಿ 6 ರಂದು ಸಂಭವಿಸಿದ 7.8ರ ತೀವ್ರತೆಯ ಭೂಕಂಪದಿಂದ 50 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಈ ಭೂಕಂಪದ ರಕ್ಷಣಾ ಕಾರ್ಯಗಳು, ಅವಶೇಷಗಳ ತೆರವು ಮುಗಿದಿಲ್ಲ. ಅಷ್ಟರಲ್ಲೇ ಟರ್ಕಿ ಹಾಗೂ ಸಿರಿಯಾ ಗಡಿಯಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ. ಇಂದು(ಫೆ.20) ರಾತ್ರಿ 10.34ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪನದಲ್ಲಿ 6.3ರ ತೀವ್ರತೆ ದಾಖಲಾಗಿದೆ. ಸಿರಿಯಾದ ಲಟಾಕಿಯಾ ಪ್ರಾಂತ್ಯದ ಸುಮಾರು 70 ಕಿಲೋಮೀಟರ್ ವಲಯದಲ್ಲಿ ಭೂಮಿ ಕಂಪಿಸಿದರೆ, ಇತ್ತ ಟರ್ಕಿಯ ಆ್ಯಂಟಕ್ಯಾ ಪ್ರದೇಶ 14 ಕಿಲೋಮೀಟರ್ ಸುತ್ತಳೆತೆ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.

ಟರ್ಕಿ ಹಾಗೂ ಸಿರಿಯಾ ಭಾಗದಲ್ಲಿ ಸಂಭವಿಸಿದ ಎರಡನೇ ಭೂಕಂಪದ ತೀವ್ರತೆಗೆ ಈಜಿಪ್ಟಿ ಹಾಗೂ ಲೆಬೆನಾನ್‌ನಲ್ಲಿ ಭೂಮಿ ಲಘುವಾಗಿ ಕಂಪಿಸಿದ ಅನುಭವಾಗಿದೆ. ಇದೀಗ ರಕ್ಷಣಾ ತಂಡಗಳು ಹೊಸದಾಗಿ ಭೂಕಂಪ ಸಂಭವಿಸಿದ ಸ್ಥಳಕ್ಕೆ ಧಾವಿಸಿದೆ.

12 ದಿನಗಳ ಹಿಂದೆ ಟರ್ಕಿ ಮತ್ತು ಸಿರಿಯಾಗಳಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 46,002ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ 40,402 ಹಾಗೂ ಸಿರಿಯಾದಲ್ಲಿ 5,800 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿದೆ. 7.8 ತೀವ್ರತೆಯ ಭೂಕಂಪಕ್ಕೆ ಟರ್ಕಿಯಲ್ಲಿ 5 ಲಕ್ಷ ಕಟ್ಟಡಗಳು ನಾಶವಾಗಿದ್ದು ಹಲವಾರು ಮಂದಿ ಕಾಣೆಯಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಉರುಳಿದ ಕಟ್ಟಡಗಳ ಅಡಿಯಿಂದ ಜನರ ರಕ್ಷಣಾ ಕಾರ್ಯಚರಣೆ ಭಾನುವಾರ ಬಹುತೇಕ ಕೊನೆಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಟರ್ಕಿಗೆ ರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದ ಎನ್‌ಡಿಆರ್‌ಎಫ್‌ನ ಮೂರೂ ತಂಡಗಳು ತಮ್ಮ ಕಾರ್ಯಾಚರಣೆ ಮುಗಿಸಿ ಭಾನುವಾರ ಭಾರತಕ್ಕೆ ಮರಳಿವೆ.

ಇಂದು ಸಂಭವಿಸಿದ ಭೂಕಂಪದಲ್ಲಿ ಕೆಲ ಕಟ್ಟಗಳು ಧರೆಗುರುಳಿದೆ ಅನ್ನೋ ಮಾಹಿತಿಗಳು ಲಭ್ಯವಾಗಿದೆ. ಆದರೆ ಸಾವು ನೋವಿನ ಕುರಿತ ಮಾಹಿತಿ ಲಭ್ಯವಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist