ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರತ್ಕಲ್‌: ಗುಡ್ಡ ಕುಸಿದು ಓರ್ವ ಕಾರ್ಮಿಕ ಮೃತ್ಯು, ಮತ್ತೋರ್ವ ಗಂಭೀರ

Twitter
Facebook
LinkedIn
WhatsApp
images 11

ಸುರತ್ಕಲ್‌, ಜ 14 : ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೇಳೈರು ಗ್ರಾಮದ ಚೇಳೈರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ. ರೈಲ್ವೇ ಸೇತುವೆಯ ಮೇಲ್ಭಾಗದಲ್ಲಿ ಕಂಬಿಗಳನ್ನು ನೇರಮಾಡುತ್ತಿದ್ದ ಸಂದರ್ಭ ಕಾರ್ಮಿಕರು ಕೆಳಭಾಗದಲ್ಲಿ ಗುಡ್ಡ ಅಗೆಯುತ್ತಿದ್ದರು. ಈ ವೇಳೆ ರೈಲೊಂದು ಏಕಾಏಕಿ ಬಂದ ಹಾದುಹೋದ ಪರಿಣಾಮ ಮಣ್ಣು ಕುಸಿದು ಗುಡ್ಡದ ಕೆಳಭಾಗದಲ್ಲಿ ಅಗೆಯುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ.

ಈ ವೇಳೆ ಆರೇಳು ಕಾರ್ಮಿಕರ ಮೇಲೆ ಮಣ್ಣು ಬಿದ್ದಿದೆ. ಈ ಪೈಕಿ ಓಬಳೇಶ್ವರ ಮತ್ತು ಬಳ್ಳಾರಿಯ ಗೋವಿಂದಪ್ಪ ಅವರ ಮೈಮೇಲೆ ಹೆಚ್ಚಿನ ಪ್ರಮಾಣದ ಮಣ್ಣುಬಿದ್ದು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ರಕ್ಷಿಸಿ ಖಾಸಗಿ ಆಸ್ಪತೆರೆಗ ದಾಖಲಿಸಲಾಗಿದ್ದು, ಈ ವೇಳೆ ಓಬಳೇಶ್ವರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಗೋವಿಂದಪ್ಪ ಅವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಕಾರ್ಮಿಕರಾದ ಕಿಟ್ಟರಾಜ ಎಂಬವರು ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ