ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ: ಸ್ಕೂಟಿ ಕದ್ದು ಹೋಟೆಲ್ ಶೌಚಾಲಯದಲ್ಲಿ ನಿದ್ದೆ ಮಾಡಿ ಸಿಕ್ಕಿಬಿದ ಕಳ್ಳ,!

Twitter
Facebook
LinkedIn
WhatsApp
Rashmika Mandanna Hot 1

ಸುಳ್ಯ, ಏ 14 : ಕಳ್ಳನೋರ್ವ ಒಂದು ಸ್ಕೂಟಿ ಕದ್ದುಕೊಂಡು ಬಂದು ಹೋಟೆಲ್ ಒಂದರ ಶೌಚಾಲಯದಲ್ಲಿ ನಿದ್ದೆ ಮಾಡಿ ಕೊನೆಗೆ ಪೊಲೀಸ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಮಂಡ್ಯದ ನಿವಾಸಿ ಸುಲ್ತಾನ್ ಎಂಬಾತ ಉಡುಪಿಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದರಿಂದ ಸ್ಕೂಟಿ ಕದ್ದಿದ್ದ. ಅದನ್ನು ಮಂಡ್ಯದತ್ತ ತೆಗೆದುಕೊಂಡು ಹೋಗುವ ದಾರಿಯಲ್ಲಿ ಸುಳ್ಯ ಸಮೀಪದ ಗೂನಡ್ಕದ ದೊಡ್ಡಡ್ಕದಲ್ಲಿರುವ ತಾಜುದ್ದೀನ್ ಟರ್ಲಿ ಎಂಬುವವರ ಇಂಡಿಯನ್ ಗೇಟ್ ಹೋಟೆಲ್ ನಲ್ಲಿ ಟೀ ಕುಡಿಯಲೆಂದು ವಾಹನ ನಿಲ್ಲಿಸಿದ್ದಾನೆ.

ಟೀ ಕುಡಿದ ಬಳಿಕ ಈತ ಶೌಚಾಲಯಕ್ಕೆ ಎಂದು ಹೋದವನು ಸುಮಾರು ಅರ್ಧ ಗಂಟೆ ಕಳೆದರೂ ಬಂದಿರಲಿಲ್ಲ. ಆಗ ಹೋಟೆಲ್‌ನಲ್ಲಿ ಇದ್ದವರು ಶೌಚಾಲಯದ ಬಾಗಿಲನ್ನು ಬಡಿದಿದ್ದಾರೆ. ಆದರೆ ಒಳಗಿನಿಂದ ಯಾವುದೇ ಶಬ್ದ ಬರಲಿಲ್ಲ. ಗಾಬರಿಗೊಂಡು ಹೋಟೇಲ್ ಸಿಬ್ಬಂದಿ ಶೌಚಾಲಯದ ಬಾಗಿಲಿನ ಮೇಲ್ಭಾಗದ ರಂಧ್ರದಿಂದ ಇಣುಕಿ ನೋಡಿದಾಗ ಆತ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಮತ್ತಷ್ಟು ಆತಂಕಕ್ಕೆ ಒಳಗಾಗಿ ಹೋಟೆಲ್‌ನವರು ಆತನ ಮೇಲೆ ನೀರು ಚಿಮುಕಿಸಿದ್ದಾರೆ. ಈ ವೇಳೆ ನಿದ್ದೆಯಿಂದ ಎದ್ದ ಆತ ಶೌಚಾಲಯದ ಬಾಗಿಲು ತೆಗೆದು ಹೊರಬಂದಿದ್ದಾನೆ.

ಈ ವೇಳೆ ಹೋಟೆಲ್‌ನವರು ಆತನ ಬಳಿ ವಿಚಾರಿಸಿದಾಗ ಸಂಶಯಾಸ್ಪದವಾಗಿ ಮಾತನಾಡಿದ್ದು ಬಳಿಕ ಅಲ್ಲಿಂದ ಸ್ಕೂಟಿಯಲ್ಲಿ ಮಡಿಕೇರಿ ಕಡೆ ತೆರಳಲು ಪ್ರಯತ್ನ ಮಾಡಿದ್ದಾನೆ. ಈತನ ಬಗ್ಗೆ ಸಂಶಯಗೊಂಡ ಹೋಟೆಲ್‌ನವರು ಕಲ್ಲುಗುಂಡಿ ಪೊಲೀಸರಿಗೆ ಮಾಹಿತಿಯನ್ನು ನೀಡಿದರು. ಕಲ್ಲುಗುಂಡಿಯಲ್ಲಿ ವಾಹನ ತಪಾಸಣೆ ಕಾರ್ಯದಲ್ಲಿ ನಿರತರಾಗಿದ್ದ ಪೊಲೀಸರು ಆತನನ್ನು ತಡೆದು ವಿಚಾರಣೆ ನಡೆಸಿದಾಗ ಈತ ಮಾಡಿದ ಕಳ್ಳತನ ಬೆಳಕಿಗೆ ಬಂದಿದೆ.

ಬಳಿಕ ಆತನನ್ನು ಸುಳ್ಯ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಕೋಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಅಲ್ಲಿನ ಪೋಲಿಸರು ಸ್ಕೂಟಿ ವಾಹನವೊಂದು ಕಳ್ಳತನವಾಗಿರುವ ದೂರು ದಾಖಲಾಗಿರುವ ಮಾಹಿತಿ ನೀಡಿದ್ದಾರೆ. ಬಳಿಕ ಕೋಟಾ ಪೊಲೀಸರು ಸುಳ್ಯಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist