ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹುಬ್ಬಳ್ಳಿಗೆ ಆಗಮಿಸಿ ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಪ್ರಾರ್ಥನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಹುಬ್ಬಳ್ಳಿಗೆ ಆಗಮಿಸಿ ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಪ್ರಾರ್ಥನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ತಮ್ಮ ಊರಾದ ಹುಬ್ಬಳ್ಳಿಗೆ ಆಗಮಿಸಿರುವ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿ ತಾಯಿ ದಿ. ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ದಿ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.

ತಂದೆ-ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ, ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು. ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ಹೇಳಿದರು.ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಪಕ್ಷ ಹಾಗೂ ಕೇಂದ್ರದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆರ್ಶೀವಾದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದೇನೆ ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು