ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೊಸ ವಾಹನ ಖರೀದಿಸುವವರಿಗೆ; ಗುಡ್ ನ್ಯೂಸ್ ಕೊಟ್ಟ ಸರಕಾರ

Twitter
Facebook
LinkedIn
WhatsApp
ಹೊಸ ವಾಹನ ಖರೀದಿಸುವವರಿಗೆ; ಗುಡ್ ನ್ಯೂಸ್ ಕೊಟ್ಟ ಸರಕಾರ

ಬೆಂಗಳೂರು : ಹೊಸದಾಗಿ ವಾಹನ ಖರಿದೀಸಲು ಬಯಸುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದರೆ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗೆ ತೆರಳಿ ನೋಂದಣಿ ಮಾಡಿಸಬೇಕಾಗಿತ್ತು. ವಾಹನ ಮಾಲೀಕರಿಗೆ ಇದು ಸವಾಲಿನ ಕೆಲಸವಾಗಿತ್ತು. ಆದ್ರೀಗ ಸರಕಾತ ಈ ಪದ್ಧತಿಯನ್ನು ಬದಲಾಯಿಸಿ ʼಆನ್‌ ಲೈನ್‌ʼ ಮೂಲಕ ಹೊಸ ವಾಹನ ನೋಂದಣಿಗೆ ಅವಕಾಶ ಮಾಡಿಕೊಟ್ಟಿದೆ.

ಹೊಸ ವಾಹನವನ್ನು ಖರೀದಿಸಿದ ಮೇಲೆ ಪ್ರಥಮ ಬಾರಿಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ದು ನೋಂದಣಿ ಮಾಡುವ ಅಗತ್ಯವಿಲ್ಲ. ವಾಹನದ ವಿವರವನ್ನು ವಾಹನ-4 ಪೋರ್ಟಲ್ ನಲ್ಲಿ ಮಾರಾಟಗಾಗರು (Dealers) ನಮೂದಿಸಿ ನಂತರ ನೋಂದಣಿಗೆ ತಗುಲುವ ತೆರಿಗೆ ಮತ್ತು ಶುಲ್ಕವನ್ನು ಆನ್‌ ಲೈನ್‌ ನಲ್ಲಿ ಪಾವತಿಸಿದರೆ ಅರ್ಜಿ ನೋಂದಣಿ ಯಾಗುತ್ತದೆ.

ನೊಂದಣಿ ಪ್ರಾಧಿಕಾರದಿಂದ ಅನುಮೋಧನೆಗೊಳ್ಳುತ್ತದೆ. ನೋಂದಾಯಿಸಿದ ನಂಬರ್‌ ಅನ್ನು ನೀಡಲಾಗುತ್ತದೆ.  ಜನರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಬೆಂಗಳೂರಿನ ಸಾರಿಗೆ ಮತ್ತು ಸುರಕ್ಷತೆ ಆಯುಕ್ತರು ಪತ್ರಿಕಾ ಪ್ರಕಣೆಯನ್ನು ನೀಡಿದ್ದಾರೆ.
ಈ ಹಿಂದೆ ಹೊಸ ವಾಹನ ಖರೀದಿಸಿದರೆ ರೀಜಿನಲ್‌ ಟ್ರಾನ್ಸ್ ಫ್ರೋರ್ಟ್‌ ಆಫಿಸಿಗೆ ತೆರಳಿ ವಾಹನವನ್ನು ನೊಂದಣಿ ಮಾಡುವುದೇ ತಲೆ ನೋವಿನ ಕೆಲಸವಾಗಿತ್ತು ಆದರೆ ರಾಜ್ಯ ಸರ್ಕಾರ ಹೊಸ ವಾಹನವನ್ನು ಖರೀದಿಸಿದ ಬಳಿಕ ಪ್ರಥಮ ಭಾರಿಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ದು ನೋಂದಣಿ ಮಾಡುವ ಅಗತ್ಯವಿಲ್ಲ ಆನ್‌ ಲೈನ್‌ ನಲ್ಲಿ ಹೊಸ ವಾಹನ ನೋಂದಣಿಗೆ ಅವಕಾಶ ಮಾಡಿಕೊಟ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು