ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಕೊಹ್ಲಿಯ ಚೊಚ್ಚಲ ಶತಕ, 1021 ದಿನಗಳ ಬಳಿಕ ಶತಕಗಳ ಬರ ಅಂತ್ಯ!

Twitter
Facebook
LinkedIn
WhatsApp
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಕೊಹ್ಲಿಯ ಚೊಚ್ಚಲ ಶತಕ, 1021 ದಿನಗಳ ಬಳಿಕ ಶತಕಗಳ ಬರ ಅಂತ್ಯ!

ಏಷ್ಯಾಕಪ್​ನ (Asia Cup 2022) ಸೂಪರ್-4 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಅಜೇಯ 122 ರನ್ ಗಳಿಸಿದರು, ಇದು ಅವರ T20 ವೃತ್ತಿಜೀವನದ ಗರಿಷ್ಠ ಸ್ಕೋರ್ ಆಗಿದೆ. ಅಂತಿಮವಾಗಿ, ವಿರಾಟ್ ಕೊಹ್ಲಿ ಎರಡೂವರೆ ವರ್ಷಗಳ ನಂತರ ಶತಕ ಬಾರಿಸಿದ್ದಾರೆ.

ಕಳೆದ 1021 ದಿನಗಳಿಂದ ಇಡೀ ಕ್ರಿಕೆಟ್ ಜಗತ್ತು ಕೇಳುತ್ತಿದ್ದ ಪ್ರಶ್ನೆಗೆ ಅಂತಿಮವಾಗಿ ಕಿಂಗ್ ಕೊಹ್ಲಿ ಉತ್ತರ ನೀಡಿದ್ದಾರೆ.

ಇಡೀ ಏಷ್ಯಾಕಪ್‌ನಲ್ಲಿ (Asia Cup 2022) ಟೀಂ ಇಂಡಿಯಾ ಪರ ಅಬ್ಬರದ ಪ್ರದರ್ಶನ ನೀಡಿದ ಕಿಂಗ್, ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿ ಟೀಂ ಇಂಡಿಯಾ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವನ್ನೇ ನೀಡಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತು ಅದರ ಅಭಿಮಾನಿಗಳ, ಅದರಲ್ಲೂ ವಿಶೇಷವಾಗಿ ವಿರಾಟ್ ಕೊಹ್ಲಿ ಅಭಿಮಾನಿಗಳ ಅತಿದೊಡ್ಡ ಕಾಯುವಿಕೆ ಕೊನೆಗೊಂಡಿತು. ವಿರಾಟ್ ಕೊಹ್ಲಿಯ 71 ನೇ ಶತಕ ಕೊನೆಗೂ ಹೊರಬಂದಿದೆ. ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಕೇವಲ 53 ಎಸೆತಗಳಲ್ಲಿ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕ ದಾಖಲಿಸಿದರು.

ಏಷ್ಯಾಕಪ್ ಆರಂಭಕ್ಕೂ ಮುನ್ನ, ಫಾರ್ಮ್ ಬಗ್ಗೆ ಹೆಚ್ಚು ಪ್ರಶ್ನೆಗಳಿಗೆ ಒಳಗಾದ ವಿರಾಟ್ ಕೊಹ್ಲಿ, ಪಂದ್ಯಾವಳಿಯಲ್ಲಿ ಪಂದ್ಯದಿಂದ ಪಂದ್ಯಕ್ಕೆ ಲಯ ಕಂಡುಕೊಂಡು 1021 ದಿನಗಳ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಶತಕವನ್ನು ಬಾರಿಸಿ, ಕಳೆದುಹೋದ ಫಾರ್ಮ್ ಅನ್ನು ಮರಳಿ ಪಡೆದರು. 2019ರ ನವೆಂಬರ್‌ನಿಂದ ನಡೆಯುತ್ತಿರುವ ಕೊಹ್ಲಿಯ ಶತಕದ ಬರ, ಟೀಂ ಇಂಡಿಯಾ ಪರ ಇದುವರೆಗೂ ಶತಕ ಬಾರಿಸದ ಸ್ವರೂಪದಲ್ಲಿ ಅಂತ್ಯಗೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ