ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

Twitter
Facebook
LinkedIn
WhatsApp
ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

ದುಬೈ: 15ನೇ ಆವೃತ್ತಿ ಏಷ್ಯಾಕಪ್‍ಗೆ ದಿನಗಣನೆ ಆರಂಭವಾಗಿದ್ದು, ಏಷ್ಯಾದ 6 ತಂಡಗಳು ಏಷ್ಯಾಕಪ್ ಗೆಲ್ಲಲು ಹೋರಾಟಕ್ಕೆ ಸಿದ್ಧತೆ ಆರಂಭಿಸಿವೆ. ಈ ನಡುವೆ ಏಷ್ಯಾಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟಕ್ಕೆ ವಿಶ್ವ ಕ್ರಿಕೆಟ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

ಟೂರ್ನಿಯಲ್ಲಿ ಭಾಗವಹಿಸುತ್ತಿರುವ 6 ತಂಡಗಳ ಪೈಕಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾಟ ಈಗಾಗಲೇ ಕ್ರೇಜ್ ಹುಟ್ಟಿಸಿದ್ದು, ಬದ್ಧವೈರಿಗಳ ರಣರೋಚಕ ಕಾದಾಟಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಐಸಿಸಿ ಟ್ರೋಫಿಗಳಲ್ಲಿ ಮಾತ್ರ ಈ ಎರಡು ತಂಡಗಳ ನಡುವೆ ಪಂದ್ಯ ನಡೆಯುತ್ತದೆ ಹಾಗಾಗಿ ಅಭಿಮಾನಿಗಳಲ್ಲಿ ಈ ಎರಡು ತಂಡಗಳ ಹೋರಾಟ ನೋಡುವುದು ಹಬ್ಬದಂತಿರುತ್ತದೆ. ಎರಡು ದೇಶಗಳು ಕೂಡ ಬಲಿಷ್ಠವಾಗಿದ್ದು, ಬಲಾಢ್ಯ ಆಟಗಾರರ ದಂಡೇ ಇದೆ. ಎರಡು ತಂಡ ಕೂಡ ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಪಂಟರ್‌ಗಳನ್ನು ಹೊಂದಿರುವುದರಿಂದ ಗೆಲುವಿಗಾಗಿ ಕ್ಷಣ, ಕ್ಷಣವು ಹೋರಾಡಬೇಕಾಗಿದೆ.

ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

ಈ ಬಾರಿ ಏಷ್ಯಾಕಪ್‍ನಲ್ಲಿ ಲೆಕ್ಕಾಚಾರವೆಲ್ಲ ಸರಿಯಾಗಿ ನಡೆದರೆ ಮುಂದಿನ ಮೂರು ಭಾನುವಾರ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಮೈದಾನದಲ್ಲಿ ಮದಗಜಗಳಂತೆ ಹೋರಾಟ ನಡೆಸುವ ಸಾಧ್ಯತೆ ಇದೆ. ಮೊದಲ ಹೋರಾಟವಂತು ಫಿಕ್ಸ್ ಆಗಸ್ಟ್ 28 ಭಾನುವಾರದಂದು ಲೀಗ್‍ನ ಮೊದಲ ಪಂದ್ಯ ನಡೆಯಲಿದೆ. ಆ ಬಳಿಕ ಎರಡು ತಂಡಗಳ ಗೆಲುವಿನ ಲೆಕ್ಕಾಚಾರದ ಮೇಲೆ ಸೂಪರ್-4 ಹಂತಕ್ಕೆ ಈ ಎರಡು ತಂಡಗಳು ಪ್ರವೇಶ ಪಡೆದರೆ, ಸೆಪ್ಟೆಂಬರ್ 4 ಭಾನುವಾರದಂದು ಈ ಎರಡು ತಂಡಗಳು ಮತ್ತೆ ಎದುರು ಬದುರಾಗುತ್ತದೆ. ಅದಾದ ಬಳಿಕ ಎರಡು ತಂಡಗಳು ಫೈನಲ್‍ಗೆ ಲಗ್ಗೆ ಇಟ್ಟರೆ ಸೆಪ್ಟೆಂಬರ್ 11 ಭಾನುವಾರದಂದು ಮತ್ತೆ ಕಾದಾಟ ನಡೆಸಲಿದೆ. ಈ ಮೂರು ಪಂದ್ಯಗಳು ಉಭಯ ತಂಡಗಳ ಪ್ರದರ್ಶನದ ಮೇಲೆ ಅವಲಂಬಿತವಾಗಿದೆ. 

ಹಾಗಾಗಿ ಮುಂದಿನ ಮೂರು ಭಾನುವಾರ ಕ್ರಿಕೆಟ್ ಪ್ರಿಯರಿಗೆ ಹಬ್ಬದ ವಾತಾವರಣ ಸೃಷ್ಟಿಸಲಿದ್ದು, ಎಲ್ಲವೂ ಅಂದುಕೊಂಡಂತೆ ಲೆಕ್ಕಾಚಾರದ ಪ್ರಕಾರ ನಡೆದರೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಅದ್ಭುತ ಕ್ಷಣಗಳನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಬಹುದು. ಈವರೆಗೆ ಉಭಯ ತಂಡಗಳು ಏಷ್ಯಾಕಪ್‍ನಲ್ಲಿ ಒಟ್ಟು 14 ಮುಖಾಮುಖಿಯಾಗಿದೆ. ಇದರಲ್ಲಿ 1 ಪಂದ್ಯ ಫಲಿತಾಂಶ ಕಾಣದೆ ರದ್ದಾದರೆ, ಇನ್ನುಳಿದ 13 ಪಂದ್ಯಗಳ ಪೈಕಿ ಭಾರತ 8 ಪಂದ್ಯಗಳನ್ನು ಗೆದ್ದರೆ, ಪಾಕಿಸ್ತಾನ 5 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist