ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಆಸ್ತಿ, ಡ್ರಗ್ಸ್, ಮದ್ಯ ಸೇವನೆ ಮಾಡುವವರಿಗೆ ಇನ್ನು ಮುಂದೆ ಕಾಂಗ್ರೆಸ್ ನಲ್ಲಿ ಸ್ಥಾನವಿಲ್ಲ.

Twitter
Facebook
LinkedIn
WhatsApp
ಅಕ್ರಮ ಆಸ್ತಿ, ಡ್ರಗ್ಸ್, ಮದ್ಯ ಸೇವನೆ ಮಾಡುವವರಿಗೆ ಇನ್ನು ಮುಂದೆ ಕಾಂಗ್ರೆಸ್ ನಲ್ಲಿ ಸ್ಥಾನವಿಲ್ಲ.

ನವದೆಹಲಿ: ಯಾರಾದರೂ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ವೀಕರಿಸಲು ಬಯಸುತ್ತಿದ್ದರೆ ಅಂತಹವರಿಗೆ ಕಾಂಗ್ರೆಸ್ ಪಕ್ಷ ಹೊಸ ನಿಯಮಗಳನ್ನು ವಿಧಿಸಿದೆ. ಹೌದು.. ಕಾಂಗ್ರೆಸ್ ತನ್ನ ಹೊಸ ಸದಸ್ಯತ್ವ ನಿಯಮ ರೂಪದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ತನ್ನ ಹೊಸ ಸದಸ್ಯರಿಗೆ ಮದ್ಯ ಮತ್ತು ಮಾದಕ ದ್ರವ್ಯಗಳಿಂದ ದೂರವಿರಲು ಘೋಷಿಸಿಕೊಳ್ಳಬೇಕಾಗಿದೆ. ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಟೀಕಿಸದಂತೆ ಲಿಖಿತ ಭರವಸೆ ನೀಡಬೇಕಾಗಿದೆ.

ಅತ್ಯಂತ ಪುರಾತನ ಪಕ್ಷದ ಸದಸ್ಯತ್ವದ ಅರ್ಜಿಯಲ್ಲಿ ಈ ನಿಬಂಧನೆಗಳನ್ನು ಸದಸ್ಯತ್ವ ಸ್ವೀಕರಿಸುತ್ತಿರುವವರು ಪೂರ್ಣಗೊಳಿಸಬೇಕಿದೆ. ಇವೆಲ್ಲದರ ಜೊತೆಗೆ ಕಾನೂನನ್ನು ಮೀರಿ ಆಸ್ತಿ ಮಾಡುವುದಿಲ್ಲ ಮತ್ತು ಕಾನೂನುಗಳನ್ನು ಮೀರಿ ಯಾವುದೇ ಆಸ್ತಿಯನ್ನು ಹೊಂದಿಲ್ಲ ಎಂದು ಘೋಷಿಸಬೇಕಾಗಿದೆ. ಇದರೊಂದಿಗೆ ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮುಂದುವರೆಸಲು ‘ದೈಹಿಕ ಶ್ರಮ ಮತ್ತು ಕೆಲಸ’ಗಳನ್ನು ಕೈಗೊಳ್ಳಲು ಹಿಂಜರಿಯಬೇಡಿ ಮುಂತಾದ ಹತ್ತು ಅಂಶಗಳು ಸದಸ್ಯತ್ವ ಅರ್ಜಿಯಲ್ಲಿ ಉಲ್ಲೇಖವಾಗಿದೆ.
ಕಾಂಗ್ರೆಸ್ ಪಕ್ಷ ನವೆಂಬರ್ 1 ರಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದು 2022 ರ ಮಾರ್ಚ್ 31 ವರೆಗೂ ಈ ಅಭಿಯಾನ ನಡೆಯಲಿದೆ. ಈ ಬಳಿಕ ಮುಂದಿನ ವರ್ಷ ಆಗಸ್ಟ್ 21 ರಿಂದ ಸೆ.20 ರ ನಡುವೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಲ್ಲಾ ಪಕ್ಷದ ಕೇಂದ್ರ ಚುನಾವಣಾ ವಿಭಾಗದ ಅಧ್ಯಕ್ಷರಾದ ಮಧುಸೂಧನ್ ಮಿಸ್ತ್ರಿ ” ಕಾಂಗ್ರೆಸ್ ಸದಸ್ಯರು ಹಾಗೂ ಹೊಸ ಸದಸ್ಯರು ಈ ನಿಬಂಧನೆಗಳಿಗೆ ಪೂರಕವಾಗಿ ನಡೆದುಕೊಳ್ಳುವುದನ್ನು ನಿರೀಕ್ಷಿಸುತ್ತೇವೆ” ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು