ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಷಯ್ ಕುಮಾರ್ ನಟನೆಯ "ಸೂರ್ಯವಂಶಿ" ಚಿತ್ರದ 1 ದಿನದ ಕಲೆಕ್ಷನ್ 26 ಕೋಟಿ !

Twitter
Facebook
LinkedIn
WhatsApp
ಸುಲಿಗೆ ಪ್ರಕರಣ – ಸಚಿನ್‌ ವಾಜೆ ನ.13ರವರೆಗೆ ಪೊಲೀಸ್‌ ವಶಕ್ಕೆ

ಅಕ್ಷಯ್ ಕುಮಾರ್ ಮತ್ತು ಕತ್ರಿನಾ ಕೈಫ್ ಅಭಿನಯದ “ಸೂರ್ಯವಂಶಿ” ಚಿತ್ರ ನವೆಂಬರ್‌ 5 ರಂದು ಬಿಡುಗಡೆ ಆಗಿದೆ. ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಬಂಪರ್ ಓಪನಿಂಗ್ ಪಡೆದುಕೊಂಡಿದೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ದೊರೆಯುವುದರ ಜೊತೆಗೆ ಮೊದಲ ದಿನದಂದೇ ಅಂದಾಜು 26 ಕೋಟಿ ರೂ. ಸಂಪಾದಿಸಿದೆ.

ಅಕ್ಷಯ್ ಕುಮಾರ್, ಕತ್ರಿನಾ ಕೈಫ್ ನಟಿಸಿರುವ ಸೂರ್ಯವಂಶಿ, ಉತ್ತಮ ಆರಂಭದೊಂದಿಗೆ ಚಿತ್ರಮಂದಿರಗಳಿಗೆ ಭರವಸೆಯ ಆಶಾ ಕಿರಣವನ್ನು ತಂದಿದೆ. ಚಲನಚಿತ್ರ ವಿಮರ್ಶಕರು ಮತ್ತು ಸಿನಿಪ್ರಿಯರಿಂದ ಒಳ್ಳೆಯ ವಿಮರ್ಶೆಯನ್ನೂ ಸಹ ಪಡೆದುಕೊಂಡಿದೆ. ಅಲ್ಲದೇ ಈ ಚಿತ್ರವು ಹಾಲಿವುಡ್ ಚಿತ್ರ ಎಟರ್ನಲ್ಸ್ ನೊಂದಿಗೆ ಸ್ಪರ್ಧಿಸಿ ಜನರ ಮನಸ್ಸನ್ನು ಗೆದ್ದಿದೆ.

ಬಾಕ್ಸ್ ಆಫೀಸ್ ನಲ್ಲಿ 26 ಕೋಟಿ ರೂ.ಗೆ ತೆರೆಕಾಣುವುದರ ಜೊತೆಗೆ ಭಾರತದಲ್ಲಿ 3,500 ಕ್ಕೂ ಹೆಚ್ಚು ಸಿನಿಮಾ ಟಿಯೇಟರ್ ಗಳಲ್ಲಿ ಹಾಗೂ ವಿದೇಶಗಳಲ್ಲಿ 1,300 ಟಿಯೇಟರ್ ಗಳಲ್ಲಿ ಸೂರ್ಯವಂಶಿ ಬಿಡುಗಡೆಯಾಗಿದೆ. ಈ ಚಿತ್ರವು ಕೋವಿಡ್ ಸಾಂಕ್ರಾಮಿಕ‌ ರೋಗದ ನಂತರ ಬಾಲಿವುಡ್‌ನಲ್ಲಿ ಹೊಸ ಭರವಸೆಯನ್ನು ಹುಟ್ಟುಹಾಕಿದೆ.

“ಸೂರ್ಯವಂಶಿ” ಚಿತ್ರ ತೆರೆ ಕಂಡ ಎಲ್ಲಾ ಕಡೆಗಳಲ್ಲಿಯೂ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗಿದ್ದು, ಚಿತ್ರದ ಬಗೆಗಿನ ನಿರೀಕ್ಷೆ ಹೆಚ್ಚುತ್ತಿದೆ. ಸಿನಿಮಾ ಅಭಿಮಾನಿಗಳ ಮನಗೆದ್ದಿದ್ದು ಹೆಚ್ಚಿನ ಎಲ್ಲಾ ಸಿನಿಮಾ ಟಿಯೇಟರ್ ಗಳು ಹೌಸ್‌ ಫುಲ್‌ ಪ್ರದರ್ಶನವನ್ನು ಕಾಣುತ್ತಿದೆ. ಆರಂಭದಲ್ಲಿ ಅಬ್ಬರಿಸುತ್ತಿರುವ ಸೂರ್ಯವಂಶಿ ಮುಂದಿನ ದಿನಗಳಲ್ಲಿ ಜನರು ಯಾವ ರೀತಿ ರೆಸ್‌ಫೋನ್ಸ್ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಷ್ಟೇ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು