ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಗ್ನಿವೀರರಿಗಷ್ಟೇ ಸೇನೆಯಲ್ಲಿ ಎಂಟ್ರಿ: ವೈದ್ಯ, ತಾಂತ್ರಿಕ ಸಿಬ್ಬಂದಿ ಹೊರತುಪಡಿಸಿ ಮಿಕ್ಕವರಿಗೆ ಅವಕಾಶವಿಲ್ಲ!

Twitter
Facebook
LinkedIn
WhatsApp
ಅಗ್ನಿವೀರರಿಗಷ್ಟೇ ಸೇನೆಯಲ್ಲಿ ಎಂಟ್ರಿ: ವೈದ್ಯ, ತಾಂತ್ರಿಕ ಸಿಬ್ಬಂದಿ ಹೊರತುಪಡಿಸಿ ಮಿಕ್ಕವರಿಗೆ ಅವಕಾಶವಿಲ್ಲ!

ನವದೆಹಲಿ(ಜೂ.21): ‘ಅಗ್ನಿಪಥ’ ಯೋಜನೆಯಡಿ ನಾಲ್ಕು ವರ್ಷಗಳಷ್ಟುಅಲ್ಪ ಅವಧಿಗೆ ಯುವಕರನ್ನು ಸೇನಾಪಡೆಗಳಿಗೆ ನೇಮಕ ಮಾಡಿಕೊಳ್ಳುವ ಸಂಬಂಧ ವಾಯುಪಡೆ ಬಳಿಕ ಇದೀಗ ಭೂಸೇನೆ ಕೂಡ ಮಾರ್ಗಸೂಚಿ ಹಾಗೂ ನಿಯಮಾವಳಿಗಳನ್ನು ಒಳಗೊಂಡ ಅಧಿಸೂಚನೆ ಪ್ರಕಟಿಸಿದೆ. ಅಗ್ನಿಪಥ ಯೋಜನೆ ಜಾರಿಯೊಂದಿಗೆ, ಭೂಸೇನೆಯ ಸಾಮಾನ್ಯ ನೇಮಕಾತಿಯಲ್ಲಿ ಅಗ್ನಿವೀರರಿಗಷ್ಟೇ ಅವಕಾಶ ಇರಲಿದೆ. ಅಂದರೆ, ಅಗ್ನಿವೀರರಾಗಿ ಸೇವೆ ಸಲ್ಲಿಸದಂತಹ ವ್ಯಕ್ತಿಗಳು ಸೇನೆಯಲ್ಲಿ ಪ್ರವೇಶ ಪಡೆಯುವುದು ಇನ್ನು ಸಾಧ್ಯವಿಲ್ಲ. ಆದರೆ ಇದು ವೈದ್ಯಕೀಯ ವಿಭಾಗದಂತಹ ತಾಂತ್ರಿಕ ವಿಭಾಗಗಳಿಗೆ ಅನ್ವಯವಾಗುವುದಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.

ನಾಲ್ಕು ವರ್ಷಗಳ ಸೇವಾವಧಿ ಸಲ್ಲಿಸಿದವರ ಪೈಕಿ ಶೇ.25 ಮಂದಿಯನ್ನು ಸೇನೆಗೆ ಸಾಮಾನ್ಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆದರೆ ಆ ರೀತಿ ಆಯ್ಕೆಯಾದವರಿಗೆ ದೊರೆಯುವ ಸೇವಾ ನಿಧಿಯಲ್ಲಿ ಸರ್ಕಾರ ಪಾಲು ಇರುವುದಿಲ್ಲ. ಅಂದರೆ ಶೇ.75ರಷ್ಟುಅಭ್ಯರ್ಥಿಗಳಿಗೆ 10.04 ಲಕ್ಷ ರು. (ಬಡ್ಡಿ ಹೊರತುಪಡಿಸಿ) ಪ್ಯಾಕೇಜ್‌ ಸಿಕ್ಕರೆ, ಸೇನೆಗೆ ಆಯ್ಕೆಯಾದವರಿಗೆ ಸೇವಾವಧಿಯಲ್ಲಿ ತಮ್ಮ ವೇತನದಿಂದ ಕಡಿತಗೊಂಡ ಮೊತ್ತವಾದ 5.02 ಲಕ್ಷ ರು. (ಬಡ್ಡಿ ಹೊರತುಪಡಿಸಿ) ಮಾತ್ರ ಸಿಗಲಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ