ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಗ್ನಿವೀರರಿಗೆ ಮೀಸಲಾತಿ! ಕೇಂದ್ರದಿಂದ ಗುಡ್‌ ನ್ಯೂಸ್!!

Twitter
Facebook
LinkedIn
WhatsApp
ಅಗ್ನಿವೀರರಿಗೆ ಮೀಸಲಾತಿ! ಕೇಂದ್ರದಿಂದ ಗುಡ್‌ ನ್ಯೂಸ್!!

‘ಅಗ್ನಿಪಥ್’ ಯೋಜನೆ ವಿರೋಧಿಸಿ ಇಂದೂ ಕೂಡ ಹಲವೆಡೆ ಪ್ರತಿಭಟನೆ ಮುಂದುವರೆದಿದೆ. ಬಿಹಾರದಲ್ಲಿ ‘ಬಿಹಾರ ಬಂದ್‌’ಗೆ ಕರೆ ನೀಡಲಾಗಿದೆ. ಇವೆಲ್ಲವುಗಳ ನಡುವೆಯೇ ಕೇಂದ್ರ ಸರ್ಕಾರ ಅಗ್ನಿಪಥ್‌ನಲ್ಲಿ ತರಬೇತಿ (Training) ಪಡೆಯುವ ‘ಅಗ್ನಿವೀರ’ರಿಗೆ (Agniveer) ಗುಡ್ ನ್ಯೂಸ್ ಕೊಟ್ಟಿದೆ.

ಕೇಂದ್ರ ಸರ್ಕಾರದ (Central Government) ಮಹತ್ವಾಕಾಂಕ್ಷಿ ‘ಅಗ್ನಿಪಥ್’ ಯೋಜನೆ (Agnipath Project) ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‌ಗಡ್‌, ತೆಲಂಗಾಣ ಸೇರಿದಂತೆ ಹಲವೆಡೆ ಭಾರೀ ಪ್ರತಿಭಟನೆ (Protest) ನಡೆಯುತ್ತಿದೆ. ಬಿಹಾರದಲ್ಲಂತೂ (Bihar) ಅನೇಕ ರೈಲುಗಳು (Rail) ಬೆಂಕಿಗೆ (Fire) ಆಹುತಿಯಾಗಿದ್ದರೆ, ತೆಲಂಗಾಣದಲ್ಲಿ (Telangana) ಪ್ರತಿಭಟನಾಕಾರನೊಬ್ಬ ಪೊಲೀಸರ ಗುಂಡಿಗೆ (Bullet) ಪ್ರಾಣ ತೆತ್ತಿದ್ದಾನೆ (Death). ಇನ್ನು ಇಂದೂ ಕೂಡ ಹಲವೆಡೆ ಪ್ರತಿಭಟನೆ ಮುಂದುವರೆದಿದೆ. ಬಿಹಾರದಲ್ಲಿ ‘ಬಿಹಾರ ಬಂದ್‌’ಗೆ ಕರೆ ನೀಡಲಾಗಿದೆ. ಇವೆಲ್ಲವುಗಳ ನಡುವೆಯೇ ಕೇಂದ್ರ ಸರ್ಕಾರ ಅಗ್ನಿಪಥ್‌ನಲ್ಲಿ ತರಬೇತಿ (Training) ಪಡೆಯುವ ‘ಅಗ್ನಿವೀರ’ರಿಗೆ (Agniveer) ಗುಡ್ ನ್ಯೂಸ್ (Good News) ಕೊಟ್ಟಿದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ‘ಅಗ್ನಿವೀರ್’ಗಳಿಗೆ 10 ಪ್ರತಿಶತ ಮೀಸಲಾತಿಯನ್ನು ನೀಡಿ ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ. ಎರಡು ಅರೆಸೇನಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ನೇಮಕಾತಿಯಲ್ಲಿ ವಯಸ್ಸಿನ ಮಿತಿ ಸಡಿಲಿಕೆ

ಅಗ್ನಿವೀರ್‌  ಮೊದಲ ಬ್ಯಾಚ್ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಈಗಾಗಲೇ ಕೇಂದ್ರ ಸರ್ಕಾರ ಘೋಷಿಸಿದೆ. ಹೊಸ ಸೇನಾ ನೇಮಕಾತಿ ಯೋಜನೆಯ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ಏರಿಕೆ ಮಾಡಿ ಒಂದು ಬಾರಿ ಬದಲಾವಣೆಯನ್ನು ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿದೆ . ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

 

ಅರೆಸೈನಿಕ ಪಡೆಗಳಲ್ಲಿ 73 ಸಾವಿರ ಹುದ್ದೆಗಳು ಖಾಲಿ!


ಪ್ರಸ್ತುತ ಅರೆಸೈನಿಕ ಪಡೆಗಳ ಐದು ವಿಭಾಗಗಳಲ್ಲಿ 73,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ – ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಶಾಸ್ತ್ರ ಸೀಮಾ ಬಾಲ್ (SSB), ಮತ್ತು ಕೇಂದ್ರ ಕೈಗಾರಿಕಾ ಭದ್ರತೆ ಫೋರ್ಸ್ (ಸಿಐಎಸ್ಎಫ್)ನಲ್ಲಿ ಒಟ್ಟು 73 ಸಾವಿರ ಹುದ್ದೆ ಖಾಲಿ ಇವೆ.

ಸಿಎಪಿಎಫ್‌, ಅಸ್ಸಾಂ ರೈಫಲ್ಸ್‌ನಲ್ಲಿ 72 ಸಾವಿರ ಹುದ್ದೆ ಖಾಲಿ

ಇನ್ನು ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 73,219 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿಅಂಶಗಳು ಸೂಚಿಸುತ್ತವೆ. ಅಲ್ಲದೆ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳಲ್ಲಿ 18,124 ಹುದ್ದೆಗಳು ಖಾಲಿ ಇವೆ ಅಂತ ಸರ್ಕಾರದ ಮೂಲಗಳು ತಿಳಿಸಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ