ಒಡಿಶಾ: ಭಾರತ ಜೂ.07 ರಂದು ಒಡಿಶಾದಿಂದ ಅಗ್ನಿ-4 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಗೊಳಿಸಿದೆ. ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯ ಈ ಪರೀಕ್ಷೆ ಯಶಸ್ವಿಯಾಗಿರುವುದರಿಂದ ದೇಶದ ಸೇನಾ ಸಾಮರ್ಥ್ಯ ವೃದ್ಧಿಸಿದೆ.
ರಕ್ಷಣಾ ಸಚಿವಾಲಯ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, “ಸಂಜೆ 7:30 ಕ್ಕೆ ಅಗ್ನಿ-4 ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದ್ದು ಮಿನಿಮಮ್ ಡೆಟರೆನ್ಸ್ ಸಾಮರ್ಥ್ಯವನ್ನು ಹೊಂದಿದೆ” ಹೇಳಿದೆ.
ಪರೀಕ್ಷೆ ಯಶಸ್ವಿಯಾಗಿರುವುದು ಕಾರ್ಯಾಚರಣೆಯ ಎಲ್ಲಾ ನಿಯತಾಂಕಗಳನ್ನು ಮೌಲ್ಯೀಕರಿಸಿದ್ದು, ಸೇನೆಯ ಸಾಮರ್ಥ್ಯ ವೃದ್ಧಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?