
ದೆಹಲಿ: ಇಂದು ನಾಗರಿಕ ಸೇವಾ ದಿನ ಹಿನ್ನೆಲೆ ಕೇಂದ್ರ ಸರ್ಕಾರವು 2021ರ ಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಗಾಗಿ ನೀಡುವ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ. ಅಡೆತಡೆಯಿಲ್ಲದ, ಮೊದಲಿನಿಂದ ಕೊನೆತನಕ ಮಾನವ ಮಧ್ಯಪ್ರವೇಶವಿಲ್ಲದ ಸೇವೆ ನೀಡಿಕೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ (Seva Sindhu Portal) ಪ್ರಶಸ್ತಿ ಆಯ್ಕೆಯಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಕರ್ನಾಟಕ ಸರ್ಕಾರದ ಪರವಾಗಿ ಐಎಎಸ್ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist