ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಆರೋಪ: ಮಲಯಾಳಂ ನಟ ಶ್ರೀಜಿತ್ ರವಿ ಬಂಧನ

Twitter
Facebook
LinkedIn
WhatsApp
ಅಪ್ರಾಪ್ತ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಆರೋಪ: ಮಲಯಾಳಂ ನಟ ಶ್ರೀಜಿತ್ ರವಿ ಬಂಧನ

ತಿರುವನಂತಪುರ: ಕೇರಳದ ಪಾಲಕ್ಕಾಡ್‌ನಲ್ಲಿ ಇಬ್ಬರು ಶಾಲಾ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 4 ರ ಸೋಮವಾರ ಅಯ್ಯಂತೊಳೆ ಎಸ್​​ಎನ್​ ಪಾರ್ಕ್​ನಲ್ಲಿ ಘಟನೆ ನಡೆದಿದ್ದು, ಶ್ರೀಜಿತ್ ರವಿ ವಿರುದ್ಧ ಕಠಿಣ ಪೋಕ್ಸೊ ಕಾನೂನು ಅಥವಾ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಬಳಿಕ ರವಿ ಅವರನ್ನು ಬಂಧಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರು ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಜಿತ್ ರವಿ ವಿರುದ್ಧ ಅಶ್ಲೀಲ ಪ್ರಕರಣ ದಾಖಲಾಗಿರುವುದು ಇದೇ ಮೊದಲಲ್ಲ. 2016 ರಲ್ಲಿ ಪಾಲಕ್ಕಾಡ್​ನಲ್ಲಿ ಇಂತಹದ್ದೆ ಪ್ರಕರಣ ದಾಖಲಾಗಿತ್ತು.ಆ ವೇಳೆ ಅವರಿಗೆ ಜಾಮೀನು ನೀಡಲಾಗಿತ್ತು. 2016ರಲ್ಲಿ ಪಾಲಕ್ಕಾಡ್ ಪೊಲೀಸರು ಇಂತಹದೇ ಪ್ರಕರಣದಲ್ಲಿ ರವಿಯನ್ನು ಬಂಧಿಸಿದ್ದರು.

ಹಿರಿಯ ನಟ ಟಿ.ಜಿ. ರವಿ ಅವರ ಪುತ್ರರಾಗಿರುವ ಶ್ರೀಜಿತ್ ರವಿ ವಿರುದ್ಧ ಇದೀಗ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜುಲೈ 4 ರಂದು ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ ಶ್ರೀಜಿತ್ ಕಾರಿನಿಂದ ಕೆಳಗಿಳಿದು ಗುಪ್ತಾಂಗವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ