ಮಂಗಳೂರು:ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ, ಮಂಗಳವಾರ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.
ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಣೆ ಮಾಡಿದ್ದರು.ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಮೀನಾ, ಸನಾ, ಐಸಮ್ಮ, ರಹೆಮತ್ ತಲಪಾಡಿ ರಶೀದ್ ಸಾಹೇಬ್(73), ಮೊಹಮ್ಮದ್ ಆಲಿ(74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ(62) ಹಾಗೂ ಇಸ್ಮಾಯಿಲ್(41) ಬಂಧಿತ ಆರೋಪಿಗಳಾಗಿದ್ದು, ಗ್ರಾಹಕರ ರೀತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ಮಂಗಳೂರಿನ ನಂದಿಗುಡ್ಡ ರಿಯಾನಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಪೆಂಟ್ ಹೌಸ್ನಲ್ಲಿ ಈ ಹೈಟೆಕ್ ವೇಶ್ಯಾವಾಟಿಕೆ ಬೆಳಕಿಗೆ ಬಂದಿತ್ತು. ಮಂಗಳೂರಿನ ಸಿಸಿಬಿ ಪೊಲೀಸರು ಪ್ರಕರಣದ ಬೆನ್ನು ಬಿದ್ದು ತನಿಖೆ ನಡೆಸಿದ್ದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?