ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಬುಧಾಬಿ ಮತ್ತು ದುಬೈ ನಲ್ಲಿ ಪ್ರವಾಹ ಎಚ್ಚರಿಕೆ; ದಟ್ಟವಾದ ಧೂಳಿನ ಬಿರುಗಾಳಿ ಬಳಿಕ‌ ಮತ್ತೆ ರೆಡ್ ಅಲರ್ಟ್

Twitter
Facebook
LinkedIn
WhatsApp
ಅಬುಧಾಬಿ ಮತ್ತು ದುಬೈ ನಲ್ಲಿ ಪ್ರವಾಹ ಎಚ್ಚರಿಕೆ; ದಟ್ಟವಾದ ಧೂಳಿನ ಬಿರುಗಾಳಿ ಬಳಿಕ‌ ಮತ್ತೆ ರೆಡ್ ಅಲರ್ಟ್

ಅಬುಧಾಬಿ ಮತ್ತು ದುಬೈ ನಲ್ಲಿ ಪ್ರವಾಹ ಎಚ್ಚರಿಕೆ; ದಟ್ಟವಾದ ಧೂಳಿನ ಬಿರುಗಾಳಿ ಬಳಿಕ‌ ಮತ್ತೆ ರೆಡ್ ಅಲರ್ಟ

ಅಬುಧಾಬಿ;ಅಬುಧಾಬಿ ಮತ್ತು ದುಬೈನಲ್ಲಿ ದಟ್ಟವಾದ ಧೂಳಿನ ಮೋಡಗಳ ನಂತರ ಉತ್ತರ ಎಮಿರೇಟ್ಸ್‌ಗೆ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ.

ಭಾನುವಾರ ಮಧ್ಯಾಹ್ನ ಉತ್ತರ ಎಮಿರೇಟ್ಸ್‌ನಲ್ಲಿ ಭಾರೀ ಮಳೆ ಸುರಿದ ನಂತರ ಫುಜೈರಾದಲ್ಲಿನ ಜನರಿಗೆ “ಅತ್ಯಂತ ಜಾಗರೂಕರಾಗಿರಲು”ಎಚ್ಚರಿಕೆ ನೀಡಲಾಗಿದೆ.

ರಾಷ್ಟ್ರೀಯ ಹವಾಮಾನ ಕೇಂದ್ರವು “ಅಸಾಧಾರಣ ತೀವ್ರತೆಯ ಅಪಾಯಕಾರಿ ಹವಾಮಾನ ಎಚ್ಚರಿಕೆಯನ್ನು ನೀಡಿ, ಪ್ರದೇಶಕ್ಕೆ ರೆಡ್ ಅಲರ್ಟ್ ನೀಡಿದೆ.

ರಾಸ್ ಅಲ್ ಖೈಮಾ ಮತ್ತು ಶಾರ್ಜಾದ ಕೆಲವು ಭಾಗಗಳಲ್ಲಿ ಭಾರಿ ಮಳೆ ದಾಖಲಾಗಿದೆ,ಫುಜೈರಾದಲ್ಲಿ ಮತ್ತಷ್ಟು ಮಳೆಯಾಗಿದೆ.

ಪೂರ್ವ ಪ್ರದೇಶಗಳಲ್ಲಿ ಭಾರೀ ಮಳೆಯ ಸಂದರ್ಭದಲ್ಲಿ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಪ್ರವಾಹ ಪ್ರದೇಶಗಳಿಂದ ದೂರವಿರಬೇಕು ಎಂದು ಹವಾಮಾನ ಕೇಂದ್ರ ತಿಳಿಸಿದೆ

 

ವಿವಿಧೆಡೆ ಭಾರೀ ಗಾಳಿ,ಮಳೆಯಾಗಿದ್ದು,ಹವಾಮಾನ ವೈಪರೀತ್ಯದ ಕಾರಣ ಸಂಭವಿಸಬಹುದಾದ ಯಾವುದೇ ಅಪಾಯದ ಪರಿಸ್ಥಿತಿಯನ್ನು ನಿರ್ವಹಿಸಲು ಎಲ್ಲಾ ಸ್ಥಳೀಯ ಮತ್ತು ರಾಷ್ಟ್ರೀಯ ತಂಡಗಳನ್ನು ಸಜ್ಜುಗೊಳಿಸಲಾಗಿದೆ ಎಂದು ‘ನ್ಯಾಷನಲ್ ಎಮರ್ಜೆನ್ಸಿ ಕ್ರೈಸಿಸ್ ಆಯಂಡ್ ಡಿಸಾಸ್ಟರ್ಸ್ ಮ್ಯಾನೇಜ್ಮೆಂಟ್ ಅಥಾರಿಟಿ ಹೇಳಿಕೆ ನೀಡಿದೆ.


ಕಳೆದ ತಿಂಗಳು ಯುಎಇಯ ಪೂರ್ವ ಮತ್ತು ಉತ್ತರ ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಪ್ರವಾಹದಲ್ಲಿ 7ಮಂದಿ ಮೃತಪಟ್ಟಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ