ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಭಿಮಾನಿಗಳ ಆಕ್ರೋಶ ; ಶಿವಣ್ಣನ ವಿರುದ್ಧ ನೀಡಿದ್ದ ಹೇಳಿಕೆ ಹಿಂಪಡೆದ ಪ್ರಶಾಂತ್ ಸಂಬರ್ಗಿ

Twitter
Facebook
LinkedIn
WhatsApp
pngtree 25 years anniversary vector template design illustration png image 942231 6

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿರುದ್ಧ ಕೆಟ್ಟದಾಗಿ ಮಾತನಾಡಿ ನಾಲಿಗೆ ಹರಿಬಿಟ್ಟಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಇದೀಗ ಉಲ್ಟ ಹೊಡೆದಿದ್ದಾರೆ. ಶಿವಣ್ಣ ವಿರುದ್ಧ ನೀಡಿದ್ದ ಹೇಳಿಕೆ ವಾಪಾಸ್ ಪಡೆಡಿದ್ದಾರೆ. ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಇಳಿದ ಬೆನ್ನಲ್ಲೇ ಪ್ರಶಾಂತ್ ಸಂಬರ್ಗಿ ಕೆಟ್ಟದಾಗಿ ಟೀಕೆ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅನೇಕ ಬಗೆಯ ಪೋಸ್ಟ್​ಗಳನ್ನು ಶೇರ್ ಮಾಡಿದ್ದರು. ಇದು ಶಿವರಾಜ್ ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಕಷ್ಟು ವಿರೋಧ, ಟೀಕೆ ವ್ಯಕ್ತವಾದ ನಂತರ ಪ್ರಶಾಂತ್ ಸಂಬರ್ಗಿ ತಾವು ಆಡಿದ ಮಾತನ್ನು ಹಿಂದಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮತ್ತೊಂದು ಪೋಸ್ಟ್ ಶೇರ್ ಮಾಡಿದ್ದಾರೆ. ಶಿವಣ್ಣ ಜೊತೆಗಿರುವ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಮಾತು ವಾಪಾಸ್ ಪಡೆಯುತ್ತೀನಿ ಎಂದ ಸಂಬರ್ಗಿ 

ಶಿವಣ್ಣ ಮತ್ತೆ ಇನೊಬ್ಬ ನಮ್ಮ ಆಪ್ತ ಮಿತ್ರ ನೊಂದಿಗೆ ಇದೀಗ  ತಾನೇ ಮಾತನಾಡಿದೆ. ಶಿವಣ್ಣ ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಶಿವಣ್ಣ ಅವರು ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ  ದೂರವಾಗಿದ್ದರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಮತ್ತು ಶಿವಣ್ಣ ಮತ್ತು ಅವರ ಅಭಿಮಾನಿಗಳಿಗೆ ಕರ್ನಾಟಕದಾದ್ಯಂತ ನೋಯಿಸಬಾರದು ಎಂದು ನಾನು ಬಯಸುತ್ತೇನೆ’ ಎಂದು ಪೋಸ್ಟ್ ಶೇರ್ ಮಾಡಿದ್ದಾರೆ.

https://www.facebook.com/VS.Prashanth.Sambargi/posts/10161154804220712

 

ಶಿವಣ್ಣ ಬಗ್ಗೆ ಪ್ರಶಾಂತ್ ಸಂಬರ್ಗಿ ಹೇಳಿದ್ದೇನು?

‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ ಪೇಮೆಂಟ್ ತುಂಬಾನೇ ಮುಖ್ಯ ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ಸಿನಿಮಾ ಫ್ಲಾಪ್ ಆದ್ರೂ ಅವರು ಕೇರ್ ಮಾಡಲ್ಲ ಮತ್ತೆ ಪೇಪೆಂಟ್ ತಗೊಂಡು ಇನ್ನೊಂದು ಸಿನಿಮಾ ಮಾಡುತ್ತಾರೆ. ಅದಕ್ಕೆ ರಾಜಕೀಯದಲ್ಲೂ ಮಾಡಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ’ ಎಂದು ಹೇಳಿದ್ದರು. ಸಂಬರ್ಗಿ ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಭಿಮಾನಿಗಳು ಸಂಗರ್ಬಿ ವಿರುದ್ಧ ಮುಗಿಬಿದ್ದರು. ಪ್ರಶಾಂತ್ ಸಂಬರ್ಗಿ ಹೇಳಿಕೆಗೆ ಶಿವರಾಜ್​ಕುಮಾರ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದರು. ಪ್ರಶಾಂತ್ ಸಂಬರ್ಗಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದರು. 

ಶಿವಣ್ಣ ರಿಯಾಕ್ಷನ್ 
 
ಪ್ರಚಾರದಲ್ಲಿದ್ದ ಶಿವರಾಜ್​ಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ‘ನನಗೆ ಹಣ ಕಡಿಮೆ ಆಗಿದೆಯಾ? ನಾನು ಮನಸ್ಸಿನ ಮಾತು ಕೇಳಿ ಬಂದಿದ್ದೇನೆ. ಅವರು ಆ ರೀತಿ ಮಾತನಾಡೋದು ಸರಿ ಅಲ್ಲ. ಮಾತನ್ನು ಅವರು ಹಿಂಪಡೆಯಲಿ’ ಎಂದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist