ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮರನಾಥ ಗುಹೆ ಬಳಿ ಮರಣಮೃದಂಗ! ಭಾರೀ ಮೇಘಸ್ಫೋಟಕ್ಕೆ ಹಲವು ಭಕ್ತರ ಸಾವು!

Twitter
Facebook
LinkedIn
WhatsApp
 ಅಮರನಾಥ ಗುಹೆ ಬಳಿ ಮರಣಮೃದಂಗ! ಭಾರೀ ಮೇಘಸ್ಫೋಟಕ್ಕೆ ಹಲವು ಭಕ್ತರ ಸಾವು!

ಶ್ರೀನಗರ: ಖ್ಯಾತ ಪವಿತ್ರ ಯಾತ್ರಾತಾಣ ಅಮರನಾಥ ಗುಹೆ ಬಳಿ ಮೇಘ ಸ್ಫೋಟ ಸಂಭವಿಸಿದ್ದು, ಘಟನೆಯನ್ನಿ ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಅಮರನಾಥದ ಪವಿತ್ರ ಗುಹೆಯ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿದ್ದು, ಈ ವೇಳೆ ದಿಢೀರ್ ಉಂಟಾದ ಪ್ರವಾಹಕ್ಕೆ ಸಿಲುಕಿ 3 ಮಹಿಳೆಯರು, ಇಬ್ಬರು ಪುರುಷರು ಸೇರಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಹಲವರನ್ನು ಏರ್‌ಲಿಫ್ಟ್ ಮಾಡಲಾಗಿದೆ. ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ. 

ಪವಿತ್ರ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಬಳಿ ಒಂದೇ ಸಮನೆ ನದಿಗಳು ಉಕ್ಕಿ ಹರಿದಿದೆ. ಬೆಟ್ಟ ಗುಡ್ಡಗಳು ಕುಸಿದೆ.ನದಿಗಳ ರಭಸ ಹೆಚ್ಚಾಗಿದೆ. ಅಮರನಾಥ ಯಾತ್ರೆ ಬೇಸ್ ಕ್ಯಾಂಪ್‌ನಲ್ಲಿ ತಂಗಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳು ಚುರುಕುಗೊಂಡಿದೆ.

ಮೂಲಗಳ ಪ್ರಕಾರ ಶುಕ್ರವಾರ ಸಂಜೆ 5:30ರ ಸುಮಾರಿನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಈ ವೇಳೆ ದಿಢೀರ್ ಉಂಟಾದ ಪ್ರವಾಹದಲ್ಲಿ ಜನರು ಸಿಲುಕಿದ್ದಾರೆ. ಯಾತ್ರೆ ಮಾರ್ಗದಲ್ಲಿರುವ ಸಮುದಾಯ ಅಡುಗೆ ಕೋಣೆಗಳು ಮತ್ತು ಟೆಂಟ್‌ಗಳು ಕೊಚ್ಚಿ ಹೋಗಿವೆ.

ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಪ್ರವಾಸಿಗರ ರಕ್ಷಣಾ ಕಾರ್ಯಚರಣೆಯನ್ನು ಭರದಿಂದ ನಡೆಸುತ್ತಿವೆ. ಮೇಲ್ಭಾಗದಲ್ಲಿ ಭಾರೀ ಮಳೆ ಉಂಟಾದ ಹಿನ್ನೆಲೆಯಲ್ಲಿ ಗುಹೆಯ ಮೇಲಿನಿಂದ ನೀರು ಬಂದಿದೆ. ಸಧ್ಯಕ್ಕೆ ಈ ಭಾಗದಲ್ಲಿ ಮಳೆ ನಿಂತಿದೆ. ಮೇಘ ಸ್ಪೋಟದಿಂದಾಗಿ ಅಮರನಾಥ ದೇಗುಲದ ಲಂಗರ್​ಗಳು ಹಾಗೂ ಟೆಂಟ್​ಗಳು ಕೊಚ್ಚಿ ಹೋಗಿವೆ. ಗಾಯಾಳುಗಳನ್ನು ರಕ್ಷಣೆ ಮಾಡಲು ಹೆಲಿಕಾಪ್ಟರ್ ಕೂಡ ಆಗಮಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ