ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮಿತ್ ಶಾಗೆ ರೆಡಿಯಾಯ್ತು 5 ಕೆಜಿ ವಿಶೇಷ ಕಿರೀಟ, ಗದೆ

Twitter
Facebook
LinkedIn
WhatsApp
ckm 5 1 1

ಬೀದರ್: ನಾಳೆ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲು ಕಲ್ಯಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು, ಚುನಾವಣಾ ಚಾಣಕ್ಯನಿಗೆ ನೀಡಲು ವಿಶೇಷವಾದ ಬೆಳ್ಳಿಯ ಗದೆ ಹಾಗೂ ಕಿರೀಟ ಸಿದ್ಧವಾಗಿದೆ.

ಶುಕ್ರವಾರ ಬೀದರ್‌ಗೆ (Bidar) ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರಿಗೆ 5 ಕೆಜಿಯ ಆಕರ್ಷಕ ಬೆಳ್ಳಿಯ ಗದೆ‌ ಮತ್ತ ಬೆಳ್ಳಿಯ ಕಿರೀಟಾವನ್ನು ಶಾಗೆ ನೀಡಲು ಬಸವ ಕಲ್ಯಾಣ ಶಾಸಕ ಶರಣು ಸಲಗರ್‌ ಸಿದ್ಧ ಮಾಡಿಸಿದ್ದಾರೆ.

ನಾಳೆ ವಿಜಯ ಸಂಕಲ್ಪ ‌ರಥಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾಗೆ ಶಾಸಕ ಶರಣು ಸಲಗರ್ ಈ ವಿಶೇಷ ನೆನಪಿನ ಕಾಣಿಕೆಯಾದ ಬೆಳ್ಳಿ ಕಿರೀಟ ತೊಡಿಸಿ ಬೆಳ್ಳಿ ಗದೆ ನೀಡಲಿದ್ದಾರೆ. ಶುಕ್ರವಾರದಿಂದ ಬಸವ ಕಲ್ಯಾಣದಿಂದ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ ಕಲ್ಯಾಣದಿಂದ ಲಿಂಗಾಯತ ಜಪ ಮಾಡಲಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ