ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೆರಿಕ: ಭಾರತೀಯ ಮೂಲದ ಉದ್ಯಮಿ ಹಾಗೂ ನೌಕರನ ಮೇಲೆ ಗುಂಡಿನ ದಾಳಿ, ಸ್ಥಳದಲ್ಲೇ ಸಾವು!

Twitter
Facebook
LinkedIn
WhatsApp
ಅಮೆರಿಕ: ಭಾರತೀಯ ಮೂಲದ ಉದ್ಯಮಿ ಹಾಗೂ ನೌಕರನ ಮೇಲೆ ಗುಂಡಿನ ದಾಳಿ, ಸ್ಥಳದಲ್ಲೇ ಸಾವು!

ನ್ಯೂಯಾರ್ಕ್: ಭಾರತೀಯ ಮೂಲದ ಉದ್ಯಮಿ ಪ್ರಯೇಶ್ ಪಟೇಲ್(55) ಅಮರಿಕದಲ್ಲಿ ದುರ್ಷರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ. ವರ್ಜಿನಿಯಾದ ನ್ಯೂಪೋರ್ಟ್‌ನಲ್ಲಿ ಸೂಪರ್ ಮಾರ್ಕೆಟ್ ಸೇರಿದಂತೆ ಹಲವು ಸ್ಟೋರ್ ಉದ್ಯಮ ನಡೆಸುತ್ತಿದ್ದ ಪ್ರಯೇಶ್ ಪಟೇಲ್ ಮೇಲೆ ದುರ್ಷರ್ಮಿ ಗುಂಡಿನ ದಾಳಿ ನಡೆಸಲಾಗಿದೆ.

ದರೋಡೆ ಮಾಡಲು ಬಂದ ವ್ಯಕ್ತಿ ಏಕಾಏಕಿ ಮಾಲೀಕ ಪ್ರಯೇಶ್ ಪಟೇಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದೇ ವೇಳೆ ಸ್ಟೋರ್‌ನಲ್ಲಿ ಕೆಲಸಕ್ಕಿದ ನೌಕರ ಮೇಲೂ ಗುಂಡಿನ ದಾಳಿ ನಡೆಸಿದ್ದಾನೆ. ಪರಿಣಾಮ ಇಬ್ಬರು ಸೂಪರ್ ಮಾರ್ಕೆಟ್ ಒಳಗಡೆ ಇಬ್ಬರು ಸಾವಿಗೀಡಾಗಿದ್ದಾರೆ.

ಅಮೆರಿಕದ ಕೆಲ ಭಾಗದಲ್ಲಿ ದುರ್ಷರ್ಮಿಗಳಿಂದ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದೆ. ಇತ್ತೀಚೆಗೆ ನ್ಯೂಯಾರ್ಕ್‌ನ ಸಬ್‌ವೇನಲ್ಲಿ ಗುಂಡಿನ ದಾಳಿ ನಡದಿತ್ತು. ಬ್ರೂಕ್ಲಿನ್‌ನಲ್ಲಿರುವ ಮೆಟ್ರೋ ಸುರಂಗಮಾರ್ಗ ನಿಲ್ದಾಣದಲ್ಲಿ ನಡೆದ ಬಾಂಬ್‌ ಮತ್ತು ಗುಂಡಿನ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದರು. ದಾಳಿಯ ಸ್ಥಳದಲ್ಲಿ ಸ್ಫೋಟಕಗಳು ಕೂಡ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.  

ಸನ್‌ಸೆಟ್‌ ಪಾರ್ಕಿನ 36ನೇ ಸ್ಟ್ರೀಟ್‌ ಸ್ಟೇಷನ್‌ನಲ್ಲಿ ಹೊಗೆ ಕಾಣಿಸಿಕೊಂಡ ವರದಿ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಹಲವರು ಗಾಯಗೊಂಡು ಮತ್ತು ಸ್ಥಳದಲ್ಲಿ ಸ್ಫೋಟಕಗಳು ಇರುವುದು ಪತ್ತೆಯಾಯಿತು. ದಾಳಿಯಲ್ಲಿ ಒಟ್ಟು 13 ಜನರು ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist