ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನ್ಯೂಯಾರ್ಕ್: ಭಾರತೀಯ ಮೂಲದ ಉದ್ಯಮಿ ಪ್ರಯೇಶ್ ಪಟೇಲ್(55) ಅಮರಿಕದಲ್ಲಿ ದುರ್ಷರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ. ವರ್ಜಿನಿಯಾದ ನ್ಯೂಪೋರ್ಟ್ನಲ್ಲಿ ಸೂಪರ್ ಮಾರ್ಕೆಟ್ ಸೇರಿದಂತೆ ಹಲವು ಸ್ಟೋರ್ ಉದ್ಯಮ ನಡೆಸುತ್ತಿದ್ದ ಪ್ರಯೇಶ್ ಪಟೇಲ್ ಮೇಲೆ ದುರ್ಷರ್ಮಿ ಗುಂಡಿನ ದಾಳಿ ನಡೆಸಲಾಗಿದೆ.
ದರೋಡೆ ಮಾಡಲು ಬಂದ ವ್ಯಕ್ತಿ ಏಕಾಏಕಿ ಮಾಲೀಕ ಪ್ರಯೇಶ್ ಪಟೇಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದೇ ವೇಳೆ ಸ್ಟೋರ್ನಲ್ಲಿ ಕೆಲಸಕ್ಕಿದ ನೌಕರ ಮೇಲೂ ಗುಂಡಿನ ದಾಳಿ ನಡೆಸಿದ್ದಾನೆ. ಪರಿಣಾಮ ಇಬ್ಬರು ಸೂಪರ್ ಮಾರ್ಕೆಟ್ ಒಳಗಡೆ ಇಬ್ಬರು ಸಾವಿಗೀಡಾಗಿದ್ದಾರೆ.
ಅಮೆರಿಕದ ಕೆಲ ಭಾಗದಲ್ಲಿ ದುರ್ಷರ್ಮಿಗಳಿಂದ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದೆ. ಇತ್ತೀಚೆಗೆ ನ್ಯೂಯಾರ್ಕ್ನ ಸಬ್ವೇನಲ್ಲಿ ಗುಂಡಿನ ದಾಳಿ ನಡದಿತ್ತು. ಬ್ರೂಕ್ಲಿನ್ನಲ್ಲಿರುವ ಮೆಟ್ರೋ ಸುರಂಗಮಾರ್ಗ ನಿಲ್ದಾಣದಲ್ಲಿ ನಡೆದ ಬಾಂಬ್ ಮತ್ತು ಗುಂಡಿನ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದರು. ದಾಳಿಯ ಸ್ಥಳದಲ್ಲಿ ಸ್ಫೋಟಕಗಳು ಕೂಡ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸನ್ಸೆಟ್ ಪಾರ್ಕಿನ 36ನೇ ಸ್ಟ್ರೀಟ್ ಸ್ಟೇಷನ್ನಲ್ಲಿ ಹೊಗೆ ಕಾಣಿಸಿಕೊಂಡ ವರದಿ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಹಲವರು ಗಾಯಗೊಂಡು ಮತ್ತು ಸ್ಥಳದಲ್ಲಿ ಸ್ಫೋಟಕಗಳು ಇರುವುದು ಪತ್ತೆಯಾಯಿತು. ದಾಳಿಯಲ್ಲಿ ಒಟ್ಟು 13 ಜನರು ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?