ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!

Twitter
Facebook
LinkedIn
WhatsApp
ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!

ಉತ್ತರ ಪ್ರದೇಶದ ಅಯೋಧ್ಯೆ(Ayodhya)ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರ(Ram Mandir)ದ ಗರ್ಭಗುಡಿಯಲ್ಲಿ ಮೊದಲ ಮಳೆಗೆ ಮೇಲ್ಛಾವಣಿಯಿಂದ ನೀರು ತೊಟ್ಟಿಕ್ಕಲು ಶುರುವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.

ದೇವಾಲಯದ ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ದಾಸ್, ಶನಿವಾರ ಮಧ್ಯರಾತ್ರಿ ತುಂತುರು ಮಳೆಯ ಬಳಿಕ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು ಮತ್ತು ದೇವಾಲಯದ ಅಧಿಕಾರಿಗಳು ಅಗತ್ಯ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಮೇಲ್ಛಾವಣಿಯಿಂದ ನೀರು ಸೋರಿಕೆಯಾದ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ, ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇವಾಲಯಕ್ಕೆ ಆಗಮಿಸಿ ಮೇಲ್ಛಾವಣಿಯನ್ನು ದುರಸ್ತಿ ಮಾಡಲು ಸೂಚನೆ ನೀಡಿದ್ದಾರೆ.

ಮಿಶ್ರಾ ಅವರು ದೇವಸ್ಥಾನದ ಕಾಮಗಾರಿ ಕುರಿತು ಮಾತನಾಡಿ, ಈ ವರ್ಷದ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ, ಡಿಸೆಂಬರ್‌ ವೇಳೆಗೆ ಮಂದಿರ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ನೀರಿನ ಸೋರಿಕೆಯಾಗಿದೆ. ರಾಮ ಲಲ್ಲಾನ ವಿಗ್ರಹದ ಮುಂದೆ ಅರ್ಚಕರು ಕುಳಿತುಕೊಳ್ಳುವ ಸ್ಥಳ ಮತ್ತು ವಿಐಪಿ ದರ್ಶನಕ್ಕೆ ಜನರು ಬರುವ ಸ್ಥಳದ ಮೇಲಿನ ಛಾವಣಿಯಿಂದ ಮಳೆ ನೀರು ಸೋರಿಕೆಯಾಗುತ್ತಿದೆ ಎಂದು ಅವರು ಹೇಳಿದರು.

ಜನವರಿ 22ರಂದು ರಾಮಮಂದಿರದ ಉದ್ಘಾಟನೆ ಕಾರ್ಯ ನಡೆದಿದೆ, ಆದರೆ ಮೊದಲ ಮಳೆಗೆ ದೇವಾಲಯ ಸೋರುತ್ತದೆ ಎಂದು ಯಾರೂ ಊಹೆ ಮಾಡಿರಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist