ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅರುಣ್‌ ಸಿಂಗ್‌ ಕೇಂದ್ರದ ದಲ್ಲಾಳಿ, ಇಂತವರಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವ ತಿಳಿಸಬೇಕು ಎ೦ದ ಹೆಚ್‌ಡಿಕೆ.

Twitter
Facebook
LinkedIn
WhatsApp
ಅರುಣ್‌ ಸಿಂಗ್‌ ಕೇಂದ್ರದ ದಲ್ಲಾಳಿ, ಇಂತವರಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವ ತಿಳಿಸಬೇಕು ಎ೦ದ ಹೆಚ್‌ಡಿಕೆ.

ಮೈಸೂರು: ಅರುಣ್‌ ಸಿಂಗ್‌ ಅವರು ಕೇಂದ್ರ ಸರ್ಕಾರದ ದಲ್ಲಾಳಿ. ರಾಜ್ಯಕ್ಕೆ ಆಗಮಿಸುವ ಈ ರೀತಿಯಾದ ದಲ್ಲಾಳಿಗಳಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವವನ್ನು ತಿಳಿಸಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಮುಳುಗುತ್ತಿರುವ ಹಡಗು ಎಂದ ಅರುಣ್‌ ಸಿಂಗ್‌ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಮೈಸೂರು ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಏಕೆ ಅರುಣ್‌ ಸಿಂಗ್‌ ಅವರು ಬೆಂಬಲ ಕೇಳಿದ್ದು?. ಬಿಜೆಪಿ ನಾಯಕರು ಏಕೆ ಸಾ.ರಾ ಮಹೇಶ್ ಅವರ ಕಚೇರಿಗೆ ಬಂದಿದ್ದು?. ಅವರ ಬಳಿಗೆ ನಾವೇನು ಬೆಂಬಲ ಕೋರಿ ಹೋಗಿಲ್ಲ. ಜೆಡಿಎಸ್‌ ಕುರಿತು ಮಾತನಾಡಿದವರು ಯಾರ್‍ಯಾರು ಏನೇನಾಗಿದ್ದಾರೆ ಎನ್ನುಬ ಬಗ್ಗೆ ಇತಿಹಾಸವಿದೆ. ಜೆಡಿಎಸ್‌ನ ಫ್ಯೂಸ್‌ ಕೀಳಲು ಯಾರಿಗೂ ಆಗಲ್ಲ. ಜೆಡಿಎಸ್‌ನ ತಳಹದಿ ಭದ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂಗೆ ದೇವೇಗೌಡರು ಮಾರ್ಗದರ್ಶನ ನೀಡುತ್ತಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಬಸವರಾಜ ಬೊಮ್ಮಾಯಿ ಅವರು ಅಧಿಕಾರ ತೆಗೆದುಕೊಂಡ ಬಳಿಕ ದೇವೇಗೌರನ್ನು ಭೇಟಿಯಾಗಿದ್ದರು. ಬಳಿಕ ದೂರವಾಣಿಯಲ್ಲೂ ದೇವೇಗೌಡರು ಸಿಎಂ ಅವರನ್ನು ಸಂಪರ್ಕಿಸಿದ ಬಗ್ಗೆ ಮಾಹಿತಿ ಇಲ್ಲ. ಸಂಪರ್ಕವೇ ಇಲ್ಲದಿದ್ದರೆ ಮಾರ್ಗದರ್ಶನದ ವಿಚಾರ ಬರುವುದಿಲ್ಲ” ಎಂದಿದ್ದಾರೆ.
“ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಒಂದು ತಿಂಗಳಾಗಿದೆ. ಈಗಲೇ ಸರ್ಕಾರ ನಡೆಯುತ್ತಿದೆ ಎಂದು ಹೇಳುವುದು ಕಷ್ಟ. ಹಳೆ ಇಂಜಿನ್‌ ಕೆಟ್ಟು ಹೋಗಿದೆ ಎಂದು ಹೊಸ ಇಂಜಿನ್‌ ಹಾಕಲಾಗಿದೆ. ಆದರೆ, ಬೋಗಿಯ ಇಂಜಿನ್‌ಗಳೆಲ್ಲವೂ ಕೊಳೆತು ಹೋಗಿವೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು