ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರುಣ್‌ ಸಿಂಗ್‌ ಕೇಂದ್ರದ ದಲ್ಲಾಳಿ, ಇಂತವರಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವ ತಿಳಿಸಬೇಕು ಎ೦ದ ಹೆಚ್‌ಡಿಕೆ.

Twitter
Facebook
LinkedIn
WhatsApp
ಅರುಣ್‌ ಸಿಂಗ್‌ ಕೇಂದ್ರದ ದಲ್ಲಾಳಿ, ಇಂತವರಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವ ತಿಳಿಸಬೇಕು ಎ೦ದ ಹೆಚ್‌ಡಿಕೆ.

ಮೈಸೂರು: ಅರುಣ್‌ ಸಿಂಗ್‌ ಅವರು ಕೇಂದ್ರ ಸರ್ಕಾರದ ದಲ್ಲಾಳಿ. ರಾಜ್ಯಕ್ಕೆ ಆಗಮಿಸುವ ಈ ರೀತಿಯಾದ ದಲ್ಲಾಳಿಗಳಿಗೆ ರಾಜ್ಯದ ನಾಯಕರು ಇಲ್ಲಿನ ವಾಸ್ತವವನ್ನು ತಿಳಿಸಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಮುಳುಗುತ್ತಿರುವ ಹಡಗು ಎಂದ ಅರುಣ್‌ ಸಿಂಗ್‌ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಮೈಸೂರು ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಏಕೆ ಅರುಣ್‌ ಸಿಂಗ್‌ ಅವರು ಬೆಂಬಲ ಕೇಳಿದ್ದು?. ಬಿಜೆಪಿ ನಾಯಕರು ಏಕೆ ಸಾ.ರಾ ಮಹೇಶ್ ಅವರ ಕಚೇರಿಗೆ ಬಂದಿದ್ದು?. ಅವರ ಬಳಿಗೆ ನಾವೇನು ಬೆಂಬಲ ಕೋರಿ ಹೋಗಿಲ್ಲ. ಜೆಡಿಎಸ್‌ ಕುರಿತು ಮಾತನಾಡಿದವರು ಯಾರ್‍ಯಾರು ಏನೇನಾಗಿದ್ದಾರೆ ಎನ್ನುಬ ಬಗ್ಗೆ ಇತಿಹಾಸವಿದೆ. ಜೆಡಿಎಸ್‌ನ ಫ್ಯೂಸ್‌ ಕೀಳಲು ಯಾರಿಗೂ ಆಗಲ್ಲ. ಜೆಡಿಎಸ್‌ನ ತಳಹದಿ ಭದ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂಗೆ ದೇವೇಗೌಡರು ಮಾರ್ಗದರ್ಶನ ನೀಡುತ್ತಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಬಸವರಾಜ ಬೊಮ್ಮಾಯಿ ಅವರು ಅಧಿಕಾರ ತೆಗೆದುಕೊಂಡ ಬಳಿಕ ದೇವೇಗೌರನ್ನು ಭೇಟಿಯಾಗಿದ್ದರು. ಬಳಿಕ ದೂರವಾಣಿಯಲ್ಲೂ ದೇವೇಗೌಡರು ಸಿಎಂ ಅವರನ್ನು ಸಂಪರ್ಕಿಸಿದ ಬಗ್ಗೆ ಮಾಹಿತಿ ಇಲ್ಲ. ಸಂಪರ್ಕವೇ ಇಲ್ಲದಿದ್ದರೆ ಮಾರ್ಗದರ್ಶನದ ವಿಚಾರ ಬರುವುದಿಲ್ಲ” ಎಂದಿದ್ದಾರೆ.
“ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಒಂದು ತಿಂಗಳಾಗಿದೆ. ಈಗಲೇ ಸರ್ಕಾರ ನಡೆಯುತ್ತಿದೆ ಎಂದು ಹೇಳುವುದು ಕಷ್ಟ. ಹಳೆ ಇಂಜಿನ್‌ ಕೆಟ್ಟು ಹೋಗಿದೆ ಎಂದು ಹೊಸ ಇಂಜಿನ್‌ ಹಾಕಲಾಗಿದೆ. ಆದರೆ, ಬೋಗಿಯ ಇಂಜಿನ್‌ಗಳೆಲ್ಲವೂ ಕೊಳೆತು ಹೋಗಿವೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು