ಬುಧವಾರ, ಮೇ 8, 2024
ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್ ಅಸಮಾಧಾನ: ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ

Twitter
Facebook
LinkedIn
WhatsApp
ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್ ಅಸಮಾಧಾನ: ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ

ಬೆಂಗಳೂರು: ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಸ್ಥಿತಿ ಹಿನ್ನೆಲೆ‌ ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್(High Court) ಅಸಮಾಧಾನ ಹೊರ ಹಾಕಿದೆ. ರಾಜಕಾಲುವೆ ಒತ್ತುವರಿ(Encroachment) ಕುರಿತಾದ ಸಿಎಜಿ ವರದಿ ಜಾರಿಗೊಳಿಸಿ ಬಿಬಿಎಂಪಿಗೆ(BBMP) ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 2021ರ ಸೆಪ್ಟೆಂಬರ್​ನಲ್ಲೇ ಸಿಎಜಿ ವರದಿ ನೀಡಿದ್ರೂ ಕ್ರಮ ಕೈಗೊಂಡಿಲ್ಲ.

ಎಜಿ ವರದಿ ಜಾರಿಗೆ ಬಿಬಿಎಂಪಿ ಕ್ರಮ ತೃಪ್ತಿಕರವಾಗಿಲ್ಲ ಎಂದು ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ ನೀಡಿದೆ.

ಈ ಸಮಿತಿ ಸಿಎಜಿ ವರದಿ ಜಾರಿ ಬಗ್ಗೆ ನಿಗಾ ವಹಿಸಬೇಕು. 15 ದಿನಗಳಿಗೊಮ್ಮೆ ಹೈಕೋರ್ಟ್​​ಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. 2,626 ರಾಜಕಾಲುವೆ ಒತ್ತುವರಿ ಪೈಕಿ 2,024 ತೆರವುಗೊಳಿಸಲಾಗಿದೆ. 602 ಒತ್ತುವರಿ ತೆರವು ಬಾಕಿಯಿರುವುದಾಗಿ ಬಿಬಿಎಂಪಿ ಹೇಳಿದೆ.

 ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ಹಲವು ಅನುಮಾನ; ಕಣ್ಣೊರೆಸುವ ತಂತ್ರ ಎನ್ನುತ್ತಿರುವ ನಾಗರಿಕರು

ಎಲ್ಲ ಒತ್ತುವರಿ ತೆರವುಗೊಳಿಸಿ 15 ದಿನಕ್ಕೊಮ್ಮೆ ವರದಿ ಸಲ್ಲಿಸಬೇಕು. ಹೈಕೋರ್ಟ್ ಆದೇಶ ಪಾಲಿಸದಿದ್ರೆ ಗಂಭೀರವಾಗಿ ಪರಿಗಣಿಸಲಾಗುವುದು. ಬೇರೆ ಸಂಸ್ಥೆಗಳು ಈ ಬಗ್ಗೆ ಪ್ರತ್ಯೇಕ ವಿಚಾರಣೆ ನಡೆಸದಂತೆ ಸೂಚನೆ ನೀಡಿ ಹೈಕೋರ್ಟ್ ಆದೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…! Twitter Facebook LinkedIn WhatsApp ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ಅಂಕಣ