ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಚನಾ ರೆಡ್ಡಿ ಕೊಲೆ ಪ್ರಕರಣ - ಪುತ್ರಿ ಯುವಿಕಾ ಅರೆಸ್ಟ್‌

Twitter
Facebook
LinkedIn
WhatsApp
ಅರ್ಚನಾ ರೆಡ್ಡಿ ಕೊಲೆ ಪ್ರಕರಣ – ಪುತ್ರಿ ಯುವಿಕಾ ಅರೆಸ್ಟ್‌

ಬೆಂಗಳೂರು: ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಚನಾ ರೆಡ್ಡಿ ಪುತ್ರಿ ಯುವಿಕಾ ರೆಡ್ಡಿಯನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಇಂದು ಯುವಿಕಾಳನ್ನು ಪೊಲೀಸರು ಬಂಧಿಸಿದ್ದಾರೆ.

ಅರ್ಚನಾ ರೆಡ್ಡಿ ಕೊಲೆ ಪ್ರಕರಣದ ಸಂಬಂಧ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅರ್ಚನಾ ಅವರ್‍ನನು ಹತ್ಯೆಗೈದಿದ್ದ 3ನೇ ಪತಿ ನವೀನ್‌‌, ಅನೂಪ್‌ ಸೇರಿ 6 ಜನರನ್ನು ಬಂಧಿಸಲಾಗಿದ್ದು, ಇಂದು ಅರ್ಚನಾ ರೆಡ್ಡಿ ಪುತ್ರಿಯನ್ನೂ ಬಂಧಿಸಲಾಗಿದೆ.
ಜಿಗಣಿ ಮೂಲದ ಅರ್ಚನಾ ರೆಡ್ಡಿ (40) ಅವರು ಕೆಲ ದಿನಗಳಿಂದ ಬೆಳ್ಳಂದೂರಲ್ಲಿ ವಾಸವಿದ್ದರು. ವಿವಾಹವಾಗಿ ಇಬ್ಬರು ಮಕ್ಕಳಿದ್ದು, ಐದಾರು ವರ್ಷಗಳ ಹಿಂದೆ ಗಂಡನಿಗೆ ವಿಚ್ಛೇದನ ನೀಡಿದ್ದರು. ಬಳಿಕೆ ಇವರಿಗೆ ಬಾಡಿ ಬಿಲ್ಡರ್ ನವೀನ್ ಜೊತೆ ಸ್ನೇಹ ಬೆಳೆದಿದ್ದು, ನಂತರ ಈತನನ್ನು ಎರಡನೇ ವಿವಾಹವಾದರು. ಆದರೆ, ಕೆಲ ತಿಂಗಳ ಹಿಂದೆ ಹಣ-ಆಸ್ತಿ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳವಾಗಿದೆ.
ಜಗಳದ ಬಳಿಕ ನವೀನ್‌ ವಿರುದ್ದ ಅರ್ಚನಾ ಜಿಗಣಿ ಪೊಲೀಸ್‌‌ ಸ್ಟೇಷನ್‌ನಲ್ಲಿ ದೂರು ನೀಡಿದ್ದರು. ಬಳಿಕ ಅರ್ಚನಾಗೆ ರೋಹಿತ್‌‌ ಎನ್ನುವವನ ಪರಿಚಯವಾಗಿದೆ. ಆತನೊಂದಿಗೆ ಸಲುಗೆಯಿಂದ ಇದ್ದ ಅರ್ಚನಾ ನವೀನ್‌ ಅನ್ನು ಕೊಲೆ ಮಾಡುವಂತೆ ಸಂಚು ಮಾಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ಹೇಳಿವೆ.
ಈ ವಿಚಾರ ತಿಳಿದ ನವೀನ ಅರ್ಚನಾಳನ್ನು ಕೊಲೆ ಮಾಡಿದ್ದಾನೆ. ನಿನ್ನೆ ಜಿಗಣಿ ಪುರಸಭೆ ಚುನಾವಣೆಯಲ್ಲಿ ಓಟ್‌ ಮಾಡಲು ಅರ್ಚನಾ ಬಂದಿದ್ದರು. ನಂತರ ಸಂಬಂಧಿಕರ ಮನೆಗೆ ತೆರಳಿ ರಾತ್ರಿ ಮಗನೊಂದಿಗೆ ಕಾರ್‌‌ನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಹೊಸೂರು ಜಂಕ್ಷನ್‌‌ ನಳಿ ನವೀನ್‌ ಹಾಗೂ ಆತನ ಗ್ಯಾಂಗ್‌ ಅಡ್ಡಹಾಕಿದ್ದು, ಡ್ರೈವರ್‌ ಸೀಟ್‌ನಲ್ಲಿ ಕುಳಿತಿದ್ದ ಅರ್ಚನಾಳನ್ನು ಹೊರಗೆಳುದು ಕೊಲೆ ಮಾಡಿದ್ದಾರೆ.
ರಾತ್ರಿ 10.30ರ ಸುಮಾರಿಗೆ ಅರ್ಚನಾಳನ್ನು ಕೊಲೆಗೈದ ಕಿರಾತಕರು ಅಲ್ಲಿಂದ ಪರಾರಿಯಾಗಿದ್ದರು. ಅರ್ಚನಾ ಪುತ್ರ ಈ ಬಗ್ಗೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರಿಗೆ ದೂರು ನೀಡಿದ್ದಾನೆ. ಇದಾದ ಕೆಲವೇ ಸಮಯದಲ್ಲಿ ಪೊಲೀಸರು ನವೀನ್‌ ಅನ್ನು ಬಂಧಿಸಿದ್ದಾರೆ.
ನವೀನ್‌‌ ಅರ್ಚನಾಳ ಮಗಳ ಮೇಲೂ ಕಣ್ಣು ಹಾಕಿದ್ದು, ಯುವಿಕಾ ಕೊತೆ ಬಹಳ ಸಲುಗೆಯಿಂದ ಇದ್ದ. ಸದ್ಯ, ಪೊಲೀಸರು ಯುವಿಕಾಳನ್ನು ಬಂಧಿಸಿದ್ದು, ಕೊಲೆಯಲ್ಲಿ ಅವಳ ಪಾತ್ರ ಇರುವುದಾಗಿ ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು