ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಟೆಹ್ರಾನ್: ವಿಶ್ವದ ಅತ್ಯಂತ ಕೊಳಕು ಮನುಷ್ಯ ಎಂದೇ (ಕು) ಖ್ಯಾತಿ ಪಡೆದಿದ್ದ ಇರಾನ್ ನ ವ್ಯಕ್ತಿ ಮೃತಪಟ್ಟಿದ್ದಾರೆ. ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸ್ನಾನ ಮಾಡಿರದ 94ರ ಹರೆಯದ ಅಮೌ ಹಾಜಿ ನಿಧನರಾದ ಸುದ್ದಿಯನ್ನು ಮಾಧ್ಯಮಗಳು ವರದಿ ಮಾಡಿದೆ.
ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸ್ನಾನ ಮಾಡಿರದ ಒಂಟಿಯಾಗಿ ವಾಸವಾಗಿದ್ದ ಅಮೌ ಹಾಜಿ ಅವರು ದಕ್ಷಿಣ ಪ್ರಾಂತ್ಯದ ಫಾರ್ಸ್ನ ದೇಜ್ಗಾ ಗ್ರಾಮದಲ್ಲಿ ಭಾನುವಾರ ನಿಧನರಾಗಿದ್ದರೆ. ಅನಾರೋಗ್ಯ ಪೀಡಿತರಾಗುವ ಭಯದಿಂದ ಅವರು ಸ್ನಾನ ಮಾಡುತ್ತಿರಲಿಲ್ಲ ಎಂದು ಐಆರ್ ಎನ್ಎ ಸುದ್ದಿ ಸಂಸ್ಥೆ ಹೇಳಿದೆ. ಆದರೆ ಕೆಲ ವಾರಗಳ ಹಿಂದೆ ಗ್ರಾಮಸ್ಥರು ಒತ್ತಾಯಪೂರ್ವಕವಾಗಿ ಆತನಿಗೆ ಸ್ನಾನ ಮಾಡಿಸಿದ್ದರು. ಇದಾಗಿ ತಿಂಗಳ ಬಳಿಕ ಆತ ಮೃತಪಟ್ಟಿದ್ದಾನೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?