ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಹತೆ ಮತ್ತು ಅದೃಷ್ಟದಿಂದ ಬೊಮ್ಮಾಯಿ ಸಿಎಂ ಆಗಿದ್ದಾರೆ: ಸಿಟಿ ರವಿ

Twitter
Facebook
LinkedIn
WhatsApp
ಅರ್ಹತೆ ಮತ್ತು ಅದೃಷ್ಟದಿಂದ ಬೊಮ್ಮಾಯಿ ಸಿಎಂ ಆಗಿದ್ದಾರೆ: ಸಿಟಿ ರವಿ

ಚಿಕ್ಕಮಗಳೂರು: “ಸಿಎಂ ಹುದ್ದೆ ಅಲಂಕರಿಸುವುದಕ್ಕೆ ಯೋಗ ಇರಬೇಕಲ್ಲವೇ?. ಈಗ ಬಸವರಾಜ ಬೊಮ್ಮಾಯಿ ಅವರಿಗೆ ಯೋಗ ಕೂಡಿ ಬಂದಿದೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ತಿಳಿಸಿದ್ದಾರೆ.

ಮಲ್ಲೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸಿಎಂ ಸ್ಥಾನದ ರೇಶ್‌ ವಿಷಯದಲ್ಲಿ ಮಾಧ್ಯಮಗಳಲ್ಲಿ ನನ್ನ ಹೆಸರು ಕೇಳಿ ಬರುತ್ತಿತ್ತು. ಅಲ್ಲದೇ, ಹಲವು ಪ್ರಭಾವಿ ನಾಯಕರ ಹೆಸರೂ ಕೇಳಿ ಬರುತ್ತಿತ್ತು. ಸಿಎಂ ಹುದ್ದೆ ಅಲಂಕರಿಸುವುದಕ್ಕೂ ಯೋಗ ಇರಬೇಕು ಅಲ್ಲವೇ?. ಬೊಮ್ಮಾಯಿ ಅವರಿಗೆ ಈಗ ಯೋಗ ಕೂಡಿಬಂದಿದೆ” ಎಂದಿದ್ದಾರೆ.
“ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತಮ ರೀತಿಯಾಗಿ ಕೆಲಸ ಮಾಡುತ್ತಾರೆ ಎನ್ನುವ ನಿರೀಕ್ಷೆ ಇದೆ. ನಾವು ಅವರಿಗೆ ಎಲ್ಲಾ ರೀತಿಯಾದ ಸಹಕಾರ ನೀಡುತ್ತೇವೆ. ರಾಜ್ಯದ ಹಿತಕ್ಕೆ ಅವರು ಮಾಡುವ ಕಾರ್ಯಕ್ಕೆ ನಮ್ಮ ಬೆಂಬಲವಿದೆ” ಎಂದು ಹೇಳಿದ್ದಾರೆ.
ಸಚಿವ ಸಂಪುಟ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಉತ್ತಮ ಸಚಿವ ಸಂಪುಟ ರಚಿಸಿ ಅವರ ನೇತೃತ್ವದಲ್ಲೇ ಮತ್ತೆ ಚುನಾವಣೆ ಗೆದ್ದು ಬರಬೇಕು. ಆ ರೀತಿಯಾಗಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ ಎನ್ನುವ ಭರವಸೆ ಇದೆ. ರಾಜ್ಯದ ಹಿತದ ಆದ್ಯತೆ ಮುಂದಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಿ” ಎಂದಿದ್ದಾರೆ.
ಮೇಕೆದಾಟು ಯೋಜನೆಯ ವಿರುದ್ದವಾಗಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರ ಉಪವಾಸ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಶೇ.30ರಷ್ಟು ತಮಿಳುನಾಡಿವರೇ ಬೆಂಗಳೂರಿನಲ್ಲಿದ್ದಾರೆ. ಎರಡು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಮೇಕೆದಾಟು ಯೋಜನೆ ಮಾಡಬೇಕು. ಈ ಬಗ್ಗೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ರಾಜಕಾರಣ ಮಾಡದೇ ಸೂಕ್ತವಾದ ತೀರ್ಮಾನ ಕೈಗೊಳ್ಳಲಿ” ಎಂದು ತಿಳಿಸಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು