ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಶಿವಸೇನಾದಲ್ಲಿ ಬಂಡಾಯ ಮುಂದುವರಿದಿದ್ದು, ಶಿವಸೈನಿಕರನ್ನು ಬೀದಿಗಿಳಿಸುವುದಾಗಿ ಶನಿವಾರ ಸಂಜಯ್ ರಾವತ್ ಬಹಿರಂಗ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಿಲ್ಲ ಮತ್ತು ಶಿವಸೇನಾ ಕೊನೆಯವರೆಗೂ ಹೋರಾಡಲಿದೆ ಎಂದು ಹೇಳಿದ್ದರು. ಈ ನಡುವೆಯೇ ರಾವತ್ ಮತ್ತಷ್ಟು ಕಿಡಿ ಕಾರಿದ್ದಾರೆ.
ಬಂಡಾಯ ಶಾಸಕರ ಆತ್ಮಗಳು ಸತ್ತಿವೆ. ಅವರ ದೇಹಗಳು ಮಾತ್ರ ಮುಂಬೈಗೆ ಮರಳುತ್ತವೆ ನೋಡುತ್ತಿರಿ.. ಅಸ್ಸಾಂನ ಗುವಾಹಟಿಯಲ್ಲಿರುವ 40 ಬಂಡಾಯ ಶಾಸಕರು ಜೀವಂತ ಶವಗಳಾಗಿದ್ದಾರೆ. ಅವರ ದೇಹಗಳು ಮಾತ್ರ ಇಲ್ಲಿಗೆ ಬರುತ್ತವೆ. ಆದರೆ ಅವರ ಆತ್ಮಗಳು ಮೃತಪಟ್ಟಿವೆ. ಮುಂದೆ ಏನಾಗುತ್ತದೆ ಎನ್ನುವುದು ಆ ಶಾಸಕರಿಗೆ ತಿಳಿದಿದೆ ಎಂದು ಕಿಡಿ ಕಾರಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ರಾವತ್, 40 ಶವಗಳು ಅಸ್ಸಾಂನಿಂದ ಮಹಾರಾಷ್ಟ್ರಕ್ಕೆ ಬರಲಿವೆ. ಆ ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೇರವಾಗಿ ಶವಾಗಾರಕ್ಕೆ ಕಳುಹಿಸಲಾಗುವುದು ಎಂದರು.
ಎಷ್ಟು ದಿನಾ ಅಂತ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಾ, ಅಖಾಡಕ್ಕೆ ಬರಲೇಬೇಕಲ್ಲವೇ ಎಂದು ನಿನ್ನೆ (ಭಾನುವಾರ) ರಾವತ್ ಟ್ವೀಟ್ ಮಾಡಿದ್ದರು.
ಶಿವಸೇನಾದಲ್ಲಿ ಬಂಡಾಯ ಮುಂದುವರಿದಿದ್ದು, ಶಿವಸೈನಿಕರನ್ನು ಬೀದಿಗಿಳಿಸುವುದಾಗಿ ಶನಿವಾರ ಸಂಜಯ್ ರಾವತ್ ಬಹಿರಂಗ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಿಲ್ಲ ಮತ್ತು ಶಿವಸೇನಾ ಕೊನೆಯವರೆಗೂ ಹೋರಾಡಲಿದೆ ಎಂದು ಹೇಳಿದ್ದರು. ಈ ನಡುವೆಯೇ ರಾವತ್ ಮತ್ತಷ್ಟು ಕಿಡಿ ಕಾರಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?