ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಡಿಸ್ಪುರ್: ಅಸ್ಸಾಂ ಮತ್ತು ಮೇಘಾಲಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹದಗಟ್ಟಿದ್ದು, 31 ಜನರು ಮೃತಪಟ್ಟಿದ್ದಾರೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ 2 ರಾಜ್ಯಗಳಲ್ಲೂ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಅಷ್ಟೇ ಅಲ್ಲದೇ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಆಗಿದೆ.
ಅಸ್ಸಾಂನ 28 ಜಿಲ್ಲೆಗಳಲ್ಲಿ ಕನಿಷ್ಠ 19 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲದೇ ಹೊಸದಾಗಿ ರೂಪುಗೊಂಡ ಬಜಾಲಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ. ಬ್ರಹ್ಮಪುತ್ರ ಮತ್ತು ಗೌರಂಗಾ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕೂ ಮೀರಿ ಹರಿಯುತ್ತಿದೆ.
ಕಳೆದ 3 ದಿನಗಳಿಂದ ಕೇವಲ ಅಸ್ಸಾಂ ರಾಜ್ಯದಲ್ಲೇ 17 ಜನರು ಮೃತಪಟ್ಟಿದ್ದು, 19 ಲಕ್ಷಕ್ಕೂ ಅಧಿಕ ಜನರು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಮಳೆಯಿಂದಾಗಿ ಜಲಾವೃತಗೊಂಡಿರುವುದರಿಂದ ರಾಜಧಾನಿ ಗುವಾಹಟಿಯ ಬಹುತೇಕ ಭಾಗಗಳು ಸ್ಥಗಿತಗೊಂಡಿವೆ. ಗುವಾಹಟಿ ನಗರದಲ್ಲಿ ಹಲವೆಡೆ ಭೂಕುಸಿತಗಳು ವರದಿಯಾಗಿದ್ದು, ನೂನ್ಮತಿ ಪ್ರದೇಶದ ಅಜಂತನಗರದಲ್ಲಿ ಮೂವರು ಗಾಯಗೊಂಡಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?