ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅ.1 ರಿಂದ ಎಲ್ಲಾ ಎಸ್ಕಾಮ್ ಗಳಲ್ಲಿ ವಿದ್ಯುತ್ ದರ ಏರಿಕೆ, ಮತ್ತೆ ಜನರಿಗೆ ಕಾದಿದೆ ಶಾಕ್!

Twitter
Facebook
LinkedIn
WhatsApp
ಅ.1 ರಿಂದ ಎಲ್ಲಾ ಎಸ್ಕಾಮ್ ಗಳಲ್ಲಿ ವಿದ್ಯುತ್ ದರ ಏರಿಕೆ, ಮತ್ತೆ ಜನರಿಗೆ ಕಾದಿದೆ ಶಾಕ್! 

ಬೆಂಗಳೂರು: ಅ.1 ರಿಂದ ರಾಜ್ಯದ ಜನತೆ ಹೆಚ್ಚು ವಿದ್ಯುತ್ ಬಿಲ್ ತೆರಬೇಕಾಗುತ್ತದೆ. ಇಂಧನ ಹೊಂದಾಣಿಕೆ ಶುಲ್ಕ ಸರಿತೂಗಿಸುವ (ಎಫ್ಎಸಿ) ಭಾಗವಾಗಿ ವಿದ್ಯುತ್ ದರ ಹೆಚ್ಚಳವಾಗುತ್ತಿದ್ದು, ಎಲ್ಲಾ ಎಸ್ಕಾಮ್ ಗಳಲ್ಲಿ ವಿದ್ಯುತ್ ದರ ಹೆಚ್ಚಾಗಲಿದೆ.

 

ಸೆ.19 ರಂದು ಕರ್ನಾಟಕದ ವಿದ್ಯುತ್ ನಿಯಂತ್ರಣ ಆಯೋಗ ಪ್ರಕಟಿಸಿ ಸೆ.23 ರಂದು ಬಿಡುಗಡೆ ಮಾಡಿರುವ ಆದೇಶದಲ್ಲಿ ಅ.1 ರಿಂದ ಮಾ.31, 2023 ವರೆಗೆ ಎಫ್ಎಸಿ ಭಾಗವಾಗಿ ವಿದ್ಯುತ್ ದರಗಳಲ್ಲಿ ಸರಿತೂಗಿಸಲು ಎಸ್ಕಾಮ್ ಗಳಿಗೆ ಅವಕಾಶ ನೀಡಬೇಕೆಂದು ಹೇಳಿದೆ.

ಆದೇಶದ ಪ್ರಕಾರ, ಬೆಸ್ಕಾಮ್ ವ್ಯಾಪ್ತಿಯಲ್ಲಿ ಗ್ರಾಹಕರಿ ಪ್ರತಿ ಯುನಿಟ್ ಗೆ 43 ಪೈಸೆ, ಮೆಸ್ಕಾಮ್ ನಲ್ಲಿ ಪ್ರತಿ ಯುನಿಟ್ ಗೆ 23 ಪೈಸೆ ಹೆಚ್ಚಳವನ್ನು ಗ್ರಾಹಕರು ಭರಿಸಬೇಕಾಗುತ್ತದೆ. ಸಿಎಸ್ ಎಸ್ ಸಿ ಯ ವ್ಯಾಪ್ತಿಗೆ ಬರುವ ಗ್ರಾಹಕರಿಗೆ ವಿದ್ಯುತ್ ದರ ಪ್ರತಿ ಯುನಿಟ್ ಗೆ 35 ಪೈಸೆ ಹಚ್ಚಳವಾಗಲಿದ್ದರೆ, ಹೆಸ್ಕಾಮ್ ಹಾಗೂ ಗೆಸ್ಕಾಮ್ ಗ್ರಾಹರಿಗೆ ಪ್ರತಿ ಯುನಿಟ್ ಗೆ 35 ಪೈಸೆ ಹೆಚ್ಚಳವಾಗಲಿದೆ.

ಅ.1 ರಿಂದ ಎಲ್ಲಾ ಎಸ್ಕಾಮ್ ಗಳಲ್ಲಿ ವಿದ್ಯುತ್ ದರ ಏರಿಕೆ, ಮತ್ತೆ ಜನರಿಗೆ ಕಾದಿದೆ ಶಾಕ್! 

ಇದಕ್ಕೂ ಮುನ್ನ ಜುಲೈ 2022 ರಿಂದ ಡಿಸೆಂಬರ್ 2022 ರ ಅವಧಿಗೆ ಪ್ರತಿ ಯುನಿಟ್ ವಿದ್ಯುತ್ ದರವನ್ನು 21 ಪೈಸೆಯಿಂದ 31 ಪೈಸೆ ವರೆಗೆ ಏರಿಕೆ ಮಾಡಲು ಅನುಮತಿ ನೀಡಲಾಗಿತ್ತು. ಏಪ್ರಿಲ್ 1 ರಂದು ಕೆಇಆರ್ ಸಿ ಸರಾಸರಿ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 35 ಪೈಸೆಯಷ್ಟು ಹೆಚ್ಚಳ ಮಾಡಿತ್ತು. ಕಲ್ಲಿದ್ದಲು ಹಾಗೂ ಸ್ಟಾಕ್ ಲಭ್ಯತೆಯ ಆಧಾರದಲ್ಲಿ ಬೆಲೆ ಏರಿಕೆ ಮಾಡಲಾಗುತ್ತದೆ. ಮಾರುಕಟ್ಟೆ ಸ್ಥಿರವಾದರೆ ಬೆಲೆ ಇಳಿಕೆಯಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ