ಬುಧವಾರ, ಏಪ್ರಿಲ್ 24, 2024
ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಂಧ್ರದಲ್ಲಿ ಬೀಕರ ಮಳೆ ‌. ಕನಿಷ್ಠ 17 ಸಾವು. ನೂರಾರು ಮಂದಿ ನಾಪತ್ತೆ.

Twitter
Facebook
LinkedIn
WhatsApp
ಆಂಧ್ರದಲ್ಲಿ ಬೀಕರ ಮಳೆ ‌. ಕನಿಷ್ಠ 17 ಸಾವು. ನೂರಾರು ಮಂದಿ ನಾಪತ್ತೆ.

ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹದ ಕಾರಣ ಸತ್ತವರ ಸಂಖ್ಯೆ 17ಕ್ಕೆ ಮುಟ್ಟಿದೆ. 100 ಮಂದಿ ನಾಪತ್ತೆಯಾಗಿದ್ದಾರೆ. ದೇಗುಲಗಳ ನಗರ ತಿರುಪತಿಯಲ್ಲಿ ವಿಪರೀತ ಪ್ರವಾಹದ ಕಾರಣ ಯಾತ್ರಿಗಳು ಇದ್ದಲ್ಲೇ ಸಿಲುಕಿಬಿದಿದ್ದಾರೆ.
ಮೊದಲ ಹಂತದ ಘಟ್ಟದ ರಸ್ತೆಯಲ್ಲಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ), ತಿರುಪತಿಯಲ್ಲಿ ಪದಚಾರಿ ಮಾರ್ಗ ಮತ್ತು ವಸತಿ ಗೃಹಗಳನ್ನು ಮುಚ್ಚಲಾಗಿದೆ. ತಿರುಪತಿಯ ಹೊರ ವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದೆ.

ಇದರ ಜಲಾಶಯಗಳು ತುಂಬಿದ್ದು, ನೀರು ಹೊರಬಿಡಲಾಗಿದೆ. ಪ್ರವಾಹದಲ್ಲಿ ಸಿಲುಕಿ ರಾಜ್ಯ ಸಾರಿಗೆ ಸಂಸ್ಥೆಯ ಮೂರು ಬಸ್‌ಗಳು ಜಖಂಗೊಂಡಿವೆ. ಪ್ರವಾಹದಿಂದ ರಸ್ತೆಗಳು ಕೊಚ್ಚಿಹೋಗಿವೆ. ರೈಲು ಮತ್ತು ವಿಮಾನ ಸಂಚಾರ ಕೂಡ ವ್ಯತ್ಯಯವಾಗಿದೆ. ಕಡಪಾ ಏರ್‌ಪೋಟ್‌ ಅನ್ನು ನ.25ರವರೆಗೆ ಮುಚ್ಚಲಾಗಿದೆ.
ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಪರಿಹಾರ ಕಾರ್ಯಗಳಲ್ಲಿ ತೊಡಗಿವೆ. ರಾಯಲಸೀಮೆಯಲ್ಲಿ ಹೆಚ್ಚು ಹಾನಿಯಾಗಿದ್ದು, ಚಿತ್ತೂರು, ಕಡಪಾ, ಕರ್ನೂಲ್‌, ಅನಂತಪುರ ಜಿಲ್ಲೆಗಳಲ್ಲಿ ಮಳೆ ಪರಿಣಾಮ ತೀವ್ರವಾಗಿದೆ. ಗುರುವಾರದಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಚೆಯ್ಯೆರು ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಇದರಿಂದ ಅನ್ನಮಯ್ಯ ನೀರಾವರಿ ಯೋಜನೆಯ ಏರಿ ಒಡೆದಿದೆ. ಇದರಿಂದ ಉಂಟಾದ ಪ್ರವಾಹದಲ್ಲಿ ಶುಕ್ರವಾರ ಮೂವರು ಸಾವನ್ನಪ್ಪಿದ್ದರು. 30ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು