ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಕಾಶ ಏರ್ ಪ್ರಯಾಣಿಕರ ವೈಯಕ್ತಿಕ ಡೇಟಾಗೆ ಕನ್ನ – ಸಂಸ್ಥೆಯಿಂದ ಕ್ಷಮೆ

Twitter
Facebook
LinkedIn
WhatsApp
ಆಕಾಶ ಏರ್ ಪ್ರಯಾಣಿಕರ ವೈಯಕ್ತಿಕ ಡೇಟಾಗೆ ಕನ್ನ – ಸಂಸ್ಥೆಯಿಂದ ಕ್ಷಮೆ

ನವದೆಹಲಿ: ಈ ತಿಂಗಳ ಆರಂಭದಲ್ಲಷ್ಟೇ ಕಾರ್ಯಾಚರಣೆ ಆರಂಭಿಸಿದ್ದ ದೇಶೀಯ ವಿಮಾನಯಾನ ಸಂಸ್ಥೆ ಆಕಾಶ ಏರ್‌ನ ಡೇಟಾಗೆ ಹ್ಯಾಕರ್‌ಗಳು ಕನ್ನ ಹಾಕಿರುವುದಾಗಿ ವರದಿಯಾಗಿದೆ. ಪ್ರಯಾಣಿಕರ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಿರುವುದಕ್ಕೆ ಸಂಸ್ಥೆ ಕ್ಷಮೆ ಕೇಳಿದೆ.

ಸಂಸ್ಥೆಯ ಲಾಗ್‌ಇನ್ ಹಾಗೂ ಸೈನ್ ಅಪ್ ಸೇವೆಗಳಿಗೆ ಸಂಬಂಧಿಸಿದ ದೋಷಗಳು ಉಂಟಾಗಿರುವುದು ತಿಳಿದುಬಂದಿದೆ ಎಂದು ಆಕಾಶ ಏರ್ ಭಾನುವಾರ ತಿಳಿಸಿದೆ. ಇದರ ಪರಿಣಾಮವಾಗಿ ಪ್ರಯಾಣಿಕರ ಹೆಸರು, ಲಿಂಗ, ಇ-ಮೇಲ್ ವಿಳಾಸ ಹಾಗೂ ಫೋನ್ ನಂಬರ್‌ಗಳು ಸೋರಿಕೆಯಾಗಿವೆ. ಈ ವಿವರಗಳನ್ನು ಹೊರತುಪಡಿಸಿ ಪ್ರಯಾಣಕ್ಕೆ ಸಂಬಂಧಿಸಿದ ಮಾಹಿತಿಗಳು ಅಥವಾ ಪಾವತಿಯ ಮಾಹಿತಿಗಳು ಸೋರಿಕೆಯಾಗಿಲ್ಲ ಎಂದು ಕಂಪನಿ ಖಚಿತಪಡಿಸಿದೆ.

ಡೇಟಾ ಸೋರಿಕೆ ಬಗ್ಗೆ ನಮಗೆ ತಿಳಿದು ಬಂದ ತಕ್ಷಣವೇ ನಾವು ಸರಿಯಾದ ಕ್ರಮಗಳನ್ನು ತೆಗೆದುಕೊಂಡು ಅನಧಿಕೃತ ಪ್ರವೇಶವನ್ನು ನಿಲ್ಲಿಸಿದ್ದೇವೆ. ಹೆಚ್ಚಿನ ಭದ್ರತೆಗಳನ್ನು ಸೇರಿಸಿ, ಈಗ ನಾವು ಲಾಗ್ ಇನ್ ಹಾಗೂ ಸೈನ್ ಅಪ್ ಸೇವೆಗಳನ್ನು ಪುನರಾರಂಭಿಸಿದ್ದೇವೆ ಎಂದು ಕಂಪನಿ ತಿಳಿಸಿದೆ. 

ಸುಮಾರು ಒಂದು ದಶಕದ ಬಳಿಕ ಪ್ರಾರಂಭವಾದ ಮೊದಲ ಭಾರತೀಯ ವಿಮಾನಯಾನ ಸಂಸ್ಥೆ ಆಕಾಶ ಏರ್ ಆಗಸ್ಟ್ 7 ರಂದು ಉದ್ಘಾಟನೆಗೊಂಡು ಮುಂಬೈನಿಂದ ಅಹಮದಾಬಾದ್‌ಗೆ ತನ್ನ ಮೊದಲ ಹಾರಾಟವನ್ನು ಪ್ರಾರಂಭಿಸಿತು. ಈ ತಿಂಗಳ ಆರಂಭದಲ್ಲಿ ನಿಧನರಾದ ಬಿಲಿಯನೇರ್ ಮತ್ತು ಷೇರು ಮಾರುಕಟ್ಟೆ ತಜ್ಞ ರಾಕೇಶ್ ಜುಂಜುನ್‌ವಾಲಾ ಅವರು ಆಕಾಶ ಏರ್‌ನಲ್ಲಿ ಗಣನೀಯ ಹೂಡಿಕೆ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ