ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಗಸ್ಟ್​ ತಿಂಗಳಲ್ಲಿ ಮತ್ತೆ ಪಿಯು ಪರೀಕ್ಷೆ?

Twitter
Facebook
LinkedIn
WhatsApp
ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ : ಹೆಚ್‌ಡಿಡಿ

ಬೆಂಗಳೂರು: ಕೊರೋನಾ ಮಹಾಮಾರಿ ಹಿನ್ನೆಲೆ, ಶಿಕ್ಷಣ ಇಲಾಖೆ ಈ ವರ್ಷ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಿತ್ತು. ಫಲಿತಾಂಶಕ್ಕೆ ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿತ್ತು.
ಅದರಂತೆ ಜು.20ರಂದು ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟ ಮಾಡಲಾಗಿತ್ತು. ರಿಸಲ್ಟ್​ ನೀಡುವ ಮುನ್ನವೇ ಪಿಯು ಬೋರ್ಡ್​ ವಿದ್ಯಾರ್ಥಿಗಳಿಗೆ ಸೂಚನೆಯೊಂದನ್ನು ನೀಡಿತ್ತು. ಈ ಫಲಿತಾಂಶವನ್ನು ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಆಗಸ್ಟ್​ ತಿಂಗಳಲ್ಲಿ ಮತ್ತೆ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ ಅಲ್ಲಿ ಅಂಕಗಳು ಕಡಿಮೆ ಬಂದರೆ, ಮತ್ತೆ ಅವರಿಗೆ ಹಳೆ ಫಲಿತಾಂಶ ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ಈಗ ಬರೋಬ್ಬರಿ 878 ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ನೀಡಿದ ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಇವರಿಗೆ ಇದೇ ಆಗಸ್ಟ್ 19ರಂದು ಪಿಯುಸಿ ಪರೀಕ್ಷೆಯನ್ನು ನಡೆಸಲು ಪಿಯು ಬೋರ್ಡ್​ ನಿರ್ಧಾರ ಮಾಡಿದೆ. ಈ ವಿದ್ಯಾರ್ಥಿಗಳು ಪರೀಕ್ಷೆ ಬರೆದ ಬಳಿಕ ಆ ಫಲಿತಾಂಶವೂ ಸಮಾಧಾನ ತಂದಿಲ್ಲ ಎಂದರೆ, ಮತ್ತೆ ಹಳೇ ಫಲಿತಾಂಶ ಸಿಗುವುದಿಲ್ಲ.
ಶಿಕ್ಷಣ ಇಲಾಖೆ ಸುಮಾರು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪಾಸ್ ಮಾಡಿತ್ತು. ಇದೀಗ 878 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಯೊಂದರಲ್ಲೇ 221 ವಿದ್ಯಾರ್ಥಿಗಳು ಪಿಯು ಫಲಿತಾಂಶವವನ್ನು ತಿರಸ್ಕಾರ ಮಾಡಿದ್ದಾರೆ.

ಜಿಲ್ಲೆಯ 221 ಫ್ರೆಶರ್​ ಹಾಗೂ 16 ರಿಪೀಟರ್ಸ್ ವಿದ್ಯಾರ್ಥಿಗಳು ಪಿಯು ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಇದರಲ್ಲಿ ಕೊಟ್ಟೂರು ಇಂದು ಪಿಯು ಕಾಲೇಜಿನ 104 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕಾರ ಮಾಡಿದ್ದಾರೆ. 

ಪಿಯು ಬೋರ್ಡ್ ನೀಡಿದ ಅಂಕಗಳಿಗೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮಗೆ SSLC, 1st PUC ಅಂಕ ಕಡಿಮೆ ಇದೆ. ಹೀಗಾಗಿ ಪರೀಕ್ಷೆ ಬರೆದೇ ಇನ್ನೂ ಹೆಚ್ಚಿನ ಅಂಕ ಪಡೆಯುವ ಕಾರಣದಿಂದ ಫಲಿತಾಂಶ ತಿರಸ್ಕರಿಸಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಕೊರೋನಾ ಹಿನ್ನೆಲೆ ಈ ವರ್ಷ ಪರೀಕ್ಷೆ ನಡೆದಿಲ್ಲ. ಮೂರು ವರುಷದ ಅಂಕ ಪರಿಗಣಿಸಿ ಫಲಿತಾಂಶ ನೀಡಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು