ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಗಸ್ಟ್‌ ತಿಂಗಳಲ್ಲೇ ಕೊರೊನಾ 3ನೇ ಅಲೆ ಅಬ್ಬರ .ತಜ್ಞರ ಎಚ್ಚರಿಕೆ.

Twitter
Facebook
LinkedIn
WhatsApp
ದ. ಕನ್ನಡದಲ್ಲಿ ಇನ್ನೂ ಇಳಿಯದ ಕೊರೋಣ.ಉಡುಪಿಯಲ್ಲಿ ಇಳಿದ  ಕೊರೋನಾ .

ನವದೆಹಲಿ : ಕೊರೊನಾ 2ನೇ ಅಲೆ ಇಳಿಯುತ್ತಿದೆ. ಜನರು ನಿರಾಳರಾಗುತ್ತಿದ್ದಾರೆ. ಲಾಕ್‌ಡೌನ್‌, ಕರ್ಫ್ಯೂಗಳು ಸಡಿಲಗೊಳ್ಳುತ್ತಿವೆ ಎನ್ನುವಾಗಲೇ, ಆಗಸ್ಟ್‌ ತಿಂಗಳಿನಿಂದ ಕೊರೊನಾ 3ನೇ ಅಲೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದ್ದು, ಯಥಾಸ್ಥಿತಿಗೆ ಮರಳುತ್ತಿರುವ ಜನರು ಎಚ್ಚರಿಕೆಯನ್ನು ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಆಗಸ್ಟ್‌ನಿಂದ 3ನೇ ಅಲೆ ಆರಂಭವಾಗಲಿದೆ. ಇದು ಸೆಪ್ಟೆಂಬರ್‌ ತಿಂಗಳಿನಲ್ಲಿ ಗಂಭೀರ ಸ್ವರೂಪವನ್ನು ಪಡೆದುಕೊಳ್ಳಲಿದೆ. ಅಲ್ಲದೆ, ಜುಲೈ 2ನೇ ವಾರದಲ್ಲಿ ಅತೀ ಕಡಿಮೆ ಪ್ರಕರಣಗಳು ದಾಖಲಾಗಲಿವೆ. ಈ ತಿಂಗಳಿನಲ್ಲಿ ದೈನಂದಿನ ಪ್ರಕರಣಗಳ ವರದಿಯು 10,000ಕ್ಕೆ ಇಳಿಯುವ ಸಾಧ್ಯತೆಯಿದೆ. ಆದರೆ, ಆಗಸ್ಟ್‌ ತಿಂಗಳಿನಲ್ಲಿ ಕೊರೊನಾದ ಆಕ್ರಮಣ ಹೆಚ್ಚಾಗಲಿದೆ ಎಂದು ಎಸ್‌ಬಿಐ ರಿಸರ್ಚ್‌ ವರದಿಯನ್ನು ಪ್ರಕಟಿಸಿದೆ.

ಆಗಸ್ಟ್‌ ತಿಂಗಳಲ್ಲೇ ಕೊರೊನಾ 3ನೇ ಅಲೆ ಅಬ್ಬರ .ತಜ್ಞರ ಎಚ್ಚರಿಕೆ.

3ನೇ ಅಲೆಯನ್ನು ಎದುರಿಸಲು ಅತೀ ಹೆಚ್ಚು ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ನೀಡುವುದು ಬಹುಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಲಸಿಕೆ ಮಾತ್ರವಲ್ಲದೆ, ವಿದೇಶಿ ಲಸಿಕೆಗಳನ್ನು ಜನರಿಗೆ ವಿತರಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ ರಷ್ಯಾದ ಸ್ಪುಟ್ನಿಕ್‌ ವಿ ಲಸಿಕೆ ತಯಾರಿಕೆಗೆ ಪನೇಸಿಯಾ ಬಯೋಟೆಕ್‌ ಸಂಸ್ಥೆಗೆ ಭಾರತದ ಔಷಧ ಮಹಾನಿರ್ದೇಶನಾಲಯ ಪರವಾನಿಗೆ ನೀಡಿದೆ.
ಸ್ಪುಟ್ನಿಕ್‌ ವಿ ಲಸಿಕೆಯು ಹಿಮಾಚಲ ಪ್ರದೇಶದ ಘಟಕದಲ್ಲಿ ಉತ್ಪಾದನೆಯಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು