ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಗಸ್ಟ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ

Twitter
Facebook
LinkedIn
WhatsApp
ಆಗಸ್ಟ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ

ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜುಲೈನಲ್ಲಿ ಶೇ. 6.71 ರಷ್ಟಿದ್ದ ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ. 7ಕ್ಕೆ ಏರಿಕೆಯಾಗಿರುವುದನ್ನು ಸರ್ಕಾರದ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.

ಗ್ರಾಹಕರ ಬೆಲೆ ಸೂಚ್ಯಂಕ ಆಧಾರಿತ ಹಣದುಬ್ಬರವು ಸತತ ಎಂಟನೇ ತಿಂಗಳಿಗೆ ರಿಸರ್ವ್ ಬ್ಯಾಂಕ್‌ನ ಆರಾಮದಾಯಕ ಮಟ್ಟವಾದ ಶೇಕಡಾ 6 ಕ್ಕಿಂತ ಹೆಚ್ಚಿದೆ. ಮಾಹಿತಿಯ ಪ್ರಕಾರ, ಆಹಾರದ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜುಲೈನಲ್ಲಿ ಶೇ. 6.69 ರಷ್ಟಿದ್ದ ಹಣದುಬ್ಬರ ಆಗಸ್ಟ್‌ನಲ್ಲಿ ಶೇ.7.62 ರಷ್ಟಾಗಿದೆ.

Retail inflation rises to 7%Retail inflation rises to 7%ರ ನಿರ್ವಹಿಸಬಹುದಾದ ಮಟ್ಟಕ್ಕೆ ಇಳಿದಿದೆ ಎಂದು ಕಳೆದ ವಾರವಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಉದ್ಯೋಗ ಸೃಷ್ಟಿ ಮತ್ತು ಸಂಪತ್ತಿನ ಸಮಾನ ಹಂಚಿಕೆ ಇತರ ಕೇಂದ್ರೀಕೃತ ಕ್ಷೇತ್ರಗಳಾಗಿವೆ ಎಂದು ಅವರು ಇಂಡಿಯಾ ಐಡಿಯಾಸ್ ಶೃಂಗಸಭೆಯಲ್ಲಿ ಅವರು ಹೇಳಿದ್ದರು.

ಆಗಸ್ಟ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ

ಆಹಾರ ಪದಾರ್ಥಗಳ ಬೆಲೆಯಲ್ಲಿ ಅಷ್ಟಾಗಿ ಹೆಚ್ಚಳವಾಗದ ಹಿನ್ನೆಲೆಯಲ್ಲಿ ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ. 6.71 ರಷ್ಟಿತ್ತು. ಆದರೆ, ಮತ್ತೆ ಆಗಸ್ಟ್ ನಲ್ಲಿ ಮತ್ತೆ ಏರಿಕೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ